Thursday, April 17, 2025

Uttar Pradesh

Uttar Pradesh : ಜೀವಂತ ಹಾವನ್ನೇ ಕಚ್ಚಿ ತಿಂದ! ;ಭಯಾನಕ ಕೃತ್ಯ.. ಬೆಚ್ಚಿಬಿದ್ದ ಜನರು!

ಹಾವು ಎಂದರೆ ಸಾವು ಜನರು ಮಾರುದ್ದ ಓಡ್ತಾರೆ.. ಅಂತಹದ್ರಲ್ಲಿ ಇಲ್ಲೊಬ್ಬ ವ್ಯಕ್ತಿ ಜೀವಂತ ಹಾವನ್ನೇ ಕಚ್ಚಿಕಚ್ಚಿ ತಂದಿದ್ದಾರೆ.. ಹೌದು ...ಈ ಸಂಗತಿ ನಿಜಕ್ಕೂ ಅಚ್ಚರಿ ಎನ್ನಿಸಿದ್ರೂ ಸತ್ಯ. ನದಿಯಲ್ಲಿ ಜೀವಂತ ಹಾವನ್ನು ಹಿಡಿದು ಡಕಾಯಿತನೊಬ್ಬ ತಿಂದಿರುವ ಘಟನೆ ಉತ್ತರ ಪ್ರದೇಶದ ಫತೇಪುರದ ಕಿಶನ್‍ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಕಾ ಕ್ಯಾಂಪ್ ಬಳಿ ನಡೆದಿದೆ. ವಿಚಿತ್ರ ಮತ್ತು...

ಮದುವೆಯಾಗೋದೆ ಈಕೆಯ ಕೆಲಸ- ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ

ಎಲ್ಲರಿಗೂ ಮದುವೆಯಾಗಬೇಕು ಅಂತ ಒಮ್ಮೆಯಾದರೂ ಅನಿಸುತ್ತದೆ, ಅಲ್ಲವೇ? ಕೆಲವರಿಗೆ ಒಂದಲ್ಲಾ ಒಂದು ವಯಸ್ಸಿನಲ್ಲಿ ಅನ್ನಿಸಿದರೆ ಮತ್ತೆ ಕೆಲವೊಬ್ಬರಿಗೆ ವಯಸ್ಸಲ್ಲದ ವಯಸ್ಸಿನಲ್ಲಿ ಅನ್ನಿಸುತ್ತದೆ. ಆದ್ರೆ, ಇತ್ತೀಚಿನ ದಿನಗಳಲ್ಲಿ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ. ಅದಕ್ಕಾಗಿ ನಾನಾ ಜ್ಯೋತಿಷಿಗಳ ಬಳಿ ಹೋಗಿ ಸಲಹೆ ಕೇಳೋದು, ಪೂಜೆ- ಪುನಸ್ಕಾರ ಮಾಡೋದು, ಮ್ಯಾಟ್ರಿಮಾನಿ ವೆಬ್​​ಸೈಟ್​ಗಳಲ್ಲಿ ತಮ್ಮ ಬಯೋಡಾಟವನ್ನು ಹಾಕಿಕೊಳ್ಳೋದು ಸಾಮಾನ್ಯವಾಗಿದೆ. ಮದುವೆ ಸ್ವರ್ಗದಲ್ಲಿ...

ಈಗ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ಮನೆ ಮೇಲೂ ಅಟ್ಯಾಕ್‌ ಮಾಡಲಿದೆ ಬುಲ್ಡೋಜರ್

Uttara Pradesh: ಉತ್ತರಪ್ರದೇಶದಲ್ಲಿ ಮೊದಲೆಲ್ಲ ಭಯೋತ್ಪಾದಕರು, ಮಾಫಿಯಾ, ದರೋಡೆ, ಅತ್ಯಾಚಾರ ಮಾಡುವವರ ಮನೆಯ ಮೇಲೆ ಬುಲ್ಡೋಜರ್ ಬಾಬಾ, ಬುಲ್ಡೋಜರ್‌ ನುಗ್ಗಿಸುತ್ತಿದ್ದರು. ಇದೀಗ ಹೊಸ ರೂಲ್ಸ್ ಜಾರಿಗೆ ಬರಲಿದ್ದು, ಪ್ರಶ್ನೆ ಪತ್ರಿಕೆ ಲೀಕ್ ಮಾಡುವವರು ಮತ್ತು ಅಂಥ ಪ್ರಕರಣದಲ್ಲಿ ಯಾಾರ್ಯಾರು ಭಾಗಿಯಾಗುತ್ತಾರೋ, ಅಂಥವರ ಮನೆ ಮೇಲೆ ಬುಲ್ಡೋಜರ್ ಪ್ರಹಾರ ನಡೆಯಲಿದೆ. ಇತ್ತೀಚೆಗೆ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ...

ಉತ್ತರ ಪ್ರದೇಶದಲ್ಲಿ ದೊಡ್ಡ ಟ್ವಿಸ್ಟ್ 7 ಸಂಸದರು ಅನರ್ಹ?

Uttar Pradesh: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಆದರೆ, 2014 ಹಾಗೂ 2019ರಲ್ಲಿ ದೊಡ್ಡ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಗೆ, 2024ರ ಚುನಾವಣೆಯಲ್ಲಿ ಸರಳ ಬಹುಮತವೂ ಸಿಕ್ಕಿಲ್ಲ. ಎನ್​ಡಿಎ ಮೈತ್ರಿಕೂಟದ ಬಲದಿಂದ ಮೋದಿ ಪ್ರಧಾನಿಯಾಗಿದ್ದಾರೆ. ಆದರೆ, ಉತ್ತರಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ. ಮುನ್ನಡೆ ಸಾಧಿಸಿದ್ದ ಸಮಾಜವಾದಿ ಪಕ್ಷ...

ಪರೀಕ್ಷೆಗಾಗಿ ಉಗ್ರರು ಬಳಸುವ ಮಾತ್ರೆಯ ಮೊರೆ ಹೋದ ವಿದ್ಯಾರ್ಥಿಗಳು..

Uttar Pradesh: ಪರೀಕ್ಷೆ ಹತ್ತಿರ ಬರುತ್ತಿಂದಂತೆ, ವಿದ್ಯಾರ್ಥಿಗಳು ಓದಲು ಶುರು ಮಾಡುತ್ತಾರೆ. ಪರೀಕ್ಷೆಯಲ್ಲಿ ಓದಿದ್ದು ನೆನಪಿರಬೇಕು ಎಂದು, ಹಲವು ಪ್ರಯತ್ನಗಳನ್ನು ಮಾಡುತ್ತಾರೆ. ಕೆಲವರು ನಿದ್ರೆಗೆಟ್ಟು ಓದುತ್ತಾರೆ. ಇನ್ನು ಕೆಲವರು ನಿದ್ರೆ ಬರಬಾರದೆಂದು ಟೀ, ಕಾಫಿ ಸೇವಿಸಿ, ಓದಲು ಶುರು ಮಾಡುತ್ತಾರೆ. ಆದರೆ ಇಲ್ಲೋರ್ವ ವಿದ್ಯಾರ್ಥಿನಿ, ತನಗೆ ರಾತ್ರಿ ಬೇಗ ನಿದ್ರೆ ಬರಬಾರದು. ತಾನು ನಿದ್ರೆಗೆಟ್ಟು...

ಉತ್ತರಪ್ರದೇಶದಲ್ಲಿ ಸ್ಪೋಟಕ್ಕೆ ಪ್ರಯತ್ನ ಪ್ರಕರಣ: ಆರೋಪಿ ಮಹಿಳೆ ಅರೆಸ್ಟ್

National News: ಎರಡು ದಿನಗಳ ಹಿಂದೆ ಉತ್ತರಪ್ರದೇಶದಲ್ಲಿ ಸ್ಪೋಟ ನಡೆಸಲು ಸಜ್ಜಾಗಿದ್ದ ಇಬ್ಬರು ಉಗ್ರರನ್ನು ಅಲ್ಲಿನ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ಅವರ ವಿಚಾರಣೆ ನಡೆಸುವ ವೇಳೆ ಬಾಂಬ್‌ ತಯಾರಿಸಲು ನಮಗೆ ಓರ್ವ ಮಹಿಳೆ ಹೇಳಿದ್ದಳು. ಅದಕ್ಕಾಗಿ ನಾನು ಬಾಂಬ್ ತಯಾರಿಸಿದ್ದೆ ಎಂದು ಆ ಉಗ್ರರು ಹೇಳಿದ್ದರು. ಮಜೀದ್ ಮತ್ತು ಜಾವೇದ್ ಎಂಬುವವರನ್ನು ಬಂಧಿಸಿದ್ದು, ಇವರು ಕೊಟ್ಟ...

ಮದ್ದು ಸೇವಿಸಿ ಮೊದಲ ರಾತ್ರಿಗೆ ಬಂದ ಪತಿ: ಸಾವನ್ನಪ್ಪಿದ ಪತ್ನಿ: ವೈದ್ಯರು ಕೊಟ್ಟರು ಶಾಕಿಂಗ್ ಹೇಳಿಕೆ

National News: ವ್ಯಕ್ತಿಯೋರ್ವ ಲೈಂಗಿಕ ಸಾಮರ್ಥ್ಯ ಹೆಚ್ಚಿಸುವ ಮದ್ದು ತೆಗೆದುಕೊಂಡು ಮೊದಲ ರಾತ್ರಿಗೆ ಬಂದಿದ್ದು, ಪತ್ನಿಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದಾನೆ. ಈ ವೇಳೆ ಪತ್ನಿಗೆ ಗಾಯವಾಗಿದ್ದು, ಆಕೆ ಸಾವನ್ನಪ್ಪಿದ್ದಾಳೆ. ಉತ್ತರಪ್ರದೇಶದ ಹಮೀರ್‌ಪುರದಲ್ಲಿ ಈ ಘಟನೆ ನಡೆದಿದ್ದು, ಈ ಕೆಲಸ ಮಾಡಿದ ಭೂಪ ಎಂಜಿನಿಯರ್ ಆಗಿದ್ದಾನೆ. ಈತ ವಿದ್ಯಾವಂತನಾಗಿದ್ದೂ ಇಂಥ ಎಡವಟ್ಟು ಮಾಡಿದ್ದಕ್ಕೆ, ಜನ ಹಿಗ್ಗಾಮುಗ್ಗಾ ನಿಂದಿಸಿದ್ದಾರೆ....

ಕೃಷ್ಣ ಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜ. 2ರಿಂದ ಶಾಹಿ ಈದ್ಗಾ ಸಮೀಕ್ಷೆಗೆ ಕೋರ್ಟ್ ಆದೇಶ

ಮಥುರಾ: ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಜ್ಞಾನವಾಪಿ ಪ್ರಕರಣದಂತೆ ಹಿಂದೂ ಸೇನೆಯ ಹಕ್ಕು ಮೇರೆಗೆ ಮಥುರಾದ ಸ್ಥಳೀಯ ನ್ಯಾಯಾಲಯ ಈದ್ಗಾದ ಅಮೀನ್ ಸಮೀಕ್ಷೆಗೆ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 20ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ. ಈ ಸಂಬಂಧ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅಮೀನ್ ಅವರಿಗೆ ಸೂಚಿಸಲಾಗಿದೆ. ದೆಹಲಿಯಲ್ಲಿನ...

ನೃತ್ಯ ಮಾಡಿದ ವಿಡಿಯೋ ವೈರಲ್ : ನಾಲ್ವರು ಮಹಿಳಾ ಕಾನ್ಸ್ಟೆಬಲ್ ಅಮಾನತು

ಉತ್ತರ ಪ್ರದೇಶದಲ್ಲಿ ನಾಲ್ವರು ಮಹಿಳಾ ಕಾನ್​ಸ್ಟೆಬಲ್​ಗಳು ಭೋಜ್​ಪುರಿ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆ ನಾಲ್ಕು ಜನರನ್ನು ಅಮಾನತು ಮಾಡಲಾಗಿದೆ. ಭದ್ರತೆಗಾಗಿ ನಿಯೋಜಿಸಲ್ಪಟ್ಟಿದ್ದ ನಾಲ್ವರು ಮಹಿಳಾ ಕಾನ್​ಸ್ಟೆಬಲ್​ಗಳು ಸಮವಸ್ತ್ರ ಧರಿಸಿರಲಿಲ್ಲ ಮತ್ತು ಹಾಡಿಗೆ ನೃತ್ಯ ಮಾಡಿದ್ದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು. ಕಾನ್‌ಸ್ಟೆಬಲ್‌ಗಳಾದ ಕವಿತಾ ಪಟೇಲ್, ಕಾಮಿನಿ ಕುಶ್ವಾಹಾ,...

ಮುಜಾಫರ್ ನಗರ ಗಲಭೆಯಲ್ಲಿ ಬಾಗಿಯಾಗಿದ್ದ ಶಾಸಕ ಅನರ್ಹ : ಖತೌಲಿ ವಿಧಾನಸಭೆ ಕ್ಷೇತ್ರ ತೆರವು

ಲಖನೌ: ಉತ್ತರ ಪ್ರದೇಶದ ವಿಧಾನಸಭಾ ಕಾರ್ಯದರ್ಶಿ ಖತೌಲಿ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ. 2013ರಲ್ಲಿ ಮುಜಾಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಶಾಸಕ ವಿಕ್ರಮ್ ಸೈನಿ ಅವರನ್ನು ಜನಪ್ರತಿನಿಧಿನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಮುಜಾಫರ್ ನಗರ ಶಾಸಕ ಜನಪ್ರತಿನಿಧಿ ನ್ಯಾಯಾಲಯ ವಿಕ್ರಂಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅ.11ರಿಂದ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img