Thursday, January 22, 2026

Uttar Pradesh

ನಿಮ್ಮ ಮಕ್ಕಳಿಗೂ ಮೊಬೈಲ್ ಚಟ ಬಿಡಿಸಬೇಕೇ..? ನೀವೂ ಈ ಟೀಚರ್ ಮಾಡಿದ ಹಾಗೇ ಮಾಡಿ..

Uttar Pradesh: ಇಂದಿನ ಪುಟ್ಟ ಪುಟ್ಟ ಮಕ್ಕಳಿಗೆ ಟಿವಿ ಜೊತೆ ಮೊಬೈಲ್ ನೋಡುವ ಚಟ ಜೋರಾಗಿದೆ. ಕೆಲ ತಂದೆ ತಾಯಿಗಳಿಗೆ ಮೊಬೈಲ್ ಮಕ್ಕಳ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಅಂತಾ ಗೊತ್ತಿದ್ದರೂ ಕೂಡ, ತಾವು ಫ್ರೀ ಆಗಿರಬೇಕು ಎಂದು ಮಕ್ಕಳಿಗೆ ಮೊಬೈಲ್ ಕೊಟ್ಟು ಕೂರಿಸುತ್ತಾರೆ. https://youtu.be/ACxM7r77Rb8 ಈ ರೀತಿ ಮೊಬೈಲ್ ಚಟ ಹತ್ತಿರುವ ಮಕ್ಕಳ ಮೊಬೈಲ್ ಚಟ ಬಿಡಿಸಲು,...

ಬರ್ತ್‌ಡೇ ಪಾರ್ಟಿಯಲ್ಲಿ ನೃತ್ಯ ಮಾಡಲಿಲ್ಲವೆಂದು ಅಮಾನುಷವಾಗಿ ನಡೆದುಕೊಂಡ 8 ಮಂದಿ ಬಂಧನ

Uttar Pradesh News: ಬರ್ತ್‌ಡೇ ಪಾರ್ಟಿಯಲ್ಲಿ ಇಬ್ಬರು ನೃತ್ಯಗಾರ್ತಿಯರು ನೃತ್ಯ ಮಾಡಲಿಲ್ಲವೆಂದು, 8 ಯುವಕರು ಗ್ಯಾಂಗ್‌ರೇಪ್ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಖುಷಿನಗರದಲ್ಲಿ ಈ ಘಟನೆ ನಡೆದಿದ್ದು, ಆರ್ಕೇಸ್ಟ್ರಾ ನಡೆಯುತ್ತಿದ್ದಾಗ, ಅಲ್ಲಿ ನೃತ್ಯ ಮಾಡುತ್ತಿದ್ದ ನೃತ್ಯಗಾರ್ತಿಯರ ಹಣೆಗೆ ಬಂದೂಕು ಇಟ್ಟು ಹೆದರಿಸಿ, ಓರ್ವ ಆರೋಪಿಯ ಮನೆಗೆ ಕರೆದೊಯ್ಯಲಾಗಿದೆ. ಅಲ್ಲಿ ಓರ್ವ ಆರೋಪಿಯ ಬರ್ತ್‌ಡೇ ಪಾಾರ್ಟಿ...

ಪ್ರತಿದಿನ ಶಾಲೆಗೆ ನಾನ್‌ವೆಜ್ ತರುತ್ತಿದ್ದ ನರ್ಸರಿ ಬಾಲಕನನ್ನು ಅಮಾನತು ಮಾಡಿದ ಪ್ರಿನ್ಸಿಪಲ್

Uttar Pradesh News: ಉತ್ತರಪ್ರದೇಶದ ಶಾಲೆಯೊಂದರಲ್ಲಿ ಪ್ರತಿದಿನ ಟಿಫಿನ್ ಬಾಕ್ಸ್‌ನಲ್ಲಿ ನಾನ್‌ವೆಜ್ ತರುತ್ತಿದ್ದ ಬಾಲಕನನ್ನು ಪ್ರಿನ್ಸಿಪಲ್ ಅಮಾನತುಗೊಳಿಸಿದ್ದಾರೆ. ಬಾಲಕನ ತಾಯಿಯ ಜೊತೆ ಪ್ರಿನ್ಸಿಪಲ್ ಮಾತನಾಡಿರುವ ವೀಡಿಯೋ ವೈರಲ್ ಆಗಿದ್ದು, ನಾವು ದೇವಸ್ಥಾನವನ್ನು ಧ್ವಂಸ ಮಾಡುವ, ಮತಾಂತರ ಮಾಡುವ ಮಕ್ಕಳಿಗೆ ನಮ್ಮ ಶಾಲೆಯಲ್ಲಿ ಶಿಕ್ಷಣ ನೀಡಲಾಗುವುದಿಲ್ಲ ಎಂದು ಪ್ರಿನ್ಸಿಪಲ್ ಹೇಳಿದ್ದಾರೆ. https://youtu.be/BVOtpNotDsI ಇನ್ನು ಪ್ರತಿದಿನ ತನ್ನ ಟಿಫಿನ್ ಬಾಕ್ಸ್‌ನಲ್ಲಿ ಬಾಲಕ...

Uttar Pradesh : ₹257 ಕೋಟಿ ಜಾಕ್​ಪಾಟ್ : ಬಡವ ದಿಢೀರ್ ಕೋಟಿವೀರ!

ಜೀವನದಲ್ಲಿ ಒಂದು ಕೋಟಿ ಹಣ ಮಾಡಿದ್ರೆ ಸಾಕು ಅಂತಾ ಕೋಟ್ಯಂತರ ಜನರು ನಾನಾ ರೀತಿಯಲ್ಲಿ ಕಷ್ಟಪಡ್ತಾರೆ. ಅಂತಹದ್ರಲ್ಲಿ 257 ಕೋಟಿ ಹಣ ಬ್ಯಾಂಕ್ ಅಕೌಂಟ್​ಗೆ ಬಂದ್ರೆ, ಹೇಗಿರುತ್ತೆ ಹೇಳಿ.. ಹೌದು ವೀಕ್ಷಕರೇ.. ಇದು ಅಚ್ಚರಿ ಆದ್ರೂ ಸತ್ಯ.. ಬಡ ಹೈನುಗಾರನ ಬ್ಯಾಂಕ್ ಖಾತೆಗೆ ಬರೋಬ್ಬರಿ 257ಕೋಟಿ ರೂಪಾಯಿ ಹಣ ಬಂದಿದ್ದು, ಇಡೀ ಊರಿನ ಜನರೇ...

ಮೆನುವಿನಲ್ಲಿ ಮಾಂಸಾಹಾರವಿಲ್ಲವೆಂದು ವರನ ಮನೆಯವರ ಗಲಾಟೆ: ಮದುವೆ ಕ್ಯಾನ್ಸಲ್

National News: ಮದುವೆಗೆ ಮಾಡಿದ ಭೋಜನದಲ್ಲಿ ಮಾಂಸಾಹಾರ ಮಾಡಲಿಲ್ಲ. ಬರೀ ಸಸ್ಯಾಹಾರವಷ್ಟೇ ಮಾಡಿದ್ದಾರೆಂಬ ಕಾರಣಕ್ಕೆ, ವಧುವಿನ ಮೇಲೆ ಮತ್ತು ವಧುವಿನ ಮನೆಯವರ ಮೇಲೆ ವರನ ಕಡೆಯವರು ಹಲ್ಲೆ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. https://youtu.be/OUC0EshKXBw ಉತ್ತರಪ್ರದೇಶದ ಡಿಯೋರಿಯಾದ ಆನಂದ್ ನಗರದಲ್ಲಿ ಈ ಘಟನೆ ನಡೆದಿದ್ದು, ಅಭಿಷೇಕ್ ಶರ್ಮಾ ಎಂಬಾತ ಸುಷ್ಮಾಳನ್ನು ವಿವಾಹವಾಗಬೇಕೆಂದು, ಗುರು ಹಿರಿಯರು ನಿಶ್ಚಯಿಸಿದ್ದರು. ಮದುವೆ...

Uttar Pradesh : ಜೀವಂತ ಹಾವನ್ನೇ ಕಚ್ಚಿ ತಿಂದ! ;ಭಯಾನಕ ಕೃತ್ಯ.. ಬೆಚ್ಚಿಬಿದ್ದ ಜನರು!

ಹಾವು ಎಂದರೆ ಸಾವು ಜನರು ಮಾರುದ್ದ ಓಡ್ತಾರೆ.. ಅಂತಹದ್ರಲ್ಲಿ ಇಲ್ಲೊಬ್ಬ ವ್ಯಕ್ತಿ ಜೀವಂತ ಹಾವನ್ನೇ ಕಚ್ಚಿಕಚ್ಚಿ ತಂದಿದ್ದಾರೆ.. ಹೌದು ...ಈ ಸಂಗತಿ ನಿಜಕ್ಕೂ ಅಚ್ಚರಿ ಎನ್ನಿಸಿದ್ರೂ ಸತ್ಯ. ನದಿಯಲ್ಲಿ ಜೀವಂತ ಹಾವನ್ನು ಹಿಡಿದು ಡಕಾಯಿತನೊಬ್ಬ ತಿಂದಿರುವ ಘಟನೆ ಉತ್ತರ ಪ್ರದೇಶದ ಫತೇಪುರದ ಕಿಶನ್‍ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಕಾ ಕ್ಯಾಂಪ್ ಬಳಿ ನಡೆದಿದೆ. ವಿಚಿತ್ರ ಮತ್ತು...

ಮದುವೆಯಾಗೋದೆ ಈಕೆಯ ಕೆಲಸ- ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ

ಎಲ್ಲರಿಗೂ ಮದುವೆಯಾಗಬೇಕು ಅಂತ ಒಮ್ಮೆಯಾದರೂ ಅನಿಸುತ್ತದೆ, ಅಲ್ಲವೇ? ಕೆಲವರಿಗೆ ಒಂದಲ್ಲಾ ಒಂದು ವಯಸ್ಸಿನಲ್ಲಿ ಅನ್ನಿಸಿದರೆ ಮತ್ತೆ ಕೆಲವೊಬ್ಬರಿಗೆ ವಯಸ್ಸಲ್ಲದ ವಯಸ್ಸಿನಲ್ಲಿ ಅನ್ನಿಸುತ್ತದೆ. ಆದ್ರೆ, ಇತ್ತೀಚಿನ ದಿನಗಳಲ್ಲಿ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ. ಅದಕ್ಕಾಗಿ ನಾನಾ ಜ್ಯೋತಿಷಿಗಳ ಬಳಿ ಹೋಗಿ ಸಲಹೆ ಕೇಳೋದು, ಪೂಜೆ- ಪುನಸ್ಕಾರ ಮಾಡೋದು, ಮ್ಯಾಟ್ರಿಮಾನಿ ವೆಬ್​​ಸೈಟ್​ಗಳಲ್ಲಿ ತಮ್ಮ ಬಯೋಡಾಟವನ್ನು ಹಾಕಿಕೊಳ್ಳೋದು ಸಾಮಾನ್ಯವಾಗಿದೆ. ಮದುವೆ ಸ್ವರ್ಗದಲ್ಲಿ...

ಈಗ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ಮನೆ ಮೇಲೂ ಅಟ್ಯಾಕ್‌ ಮಾಡಲಿದೆ ಬುಲ್ಡೋಜರ್

Uttara Pradesh: ಉತ್ತರಪ್ರದೇಶದಲ್ಲಿ ಮೊದಲೆಲ್ಲ ಭಯೋತ್ಪಾದಕರು, ಮಾಫಿಯಾ, ದರೋಡೆ, ಅತ್ಯಾಚಾರ ಮಾಡುವವರ ಮನೆಯ ಮೇಲೆ ಬುಲ್ಡೋಜರ್ ಬಾಬಾ, ಬುಲ್ಡೋಜರ್‌ ನುಗ್ಗಿಸುತ್ತಿದ್ದರು. ಇದೀಗ ಹೊಸ ರೂಲ್ಸ್ ಜಾರಿಗೆ ಬರಲಿದ್ದು, ಪ್ರಶ್ನೆ ಪತ್ರಿಕೆ ಲೀಕ್ ಮಾಡುವವರು ಮತ್ತು ಅಂಥ ಪ್ರಕರಣದಲ್ಲಿ ಯಾಾರ್ಯಾರು ಭಾಗಿಯಾಗುತ್ತಾರೋ, ಅಂಥವರ ಮನೆ ಮೇಲೆ ಬುಲ್ಡೋಜರ್ ಪ್ರಹಾರ ನಡೆಯಲಿದೆ. ಇತ್ತೀಚೆಗೆ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ...

ಉತ್ತರ ಪ್ರದೇಶದಲ್ಲಿ ದೊಡ್ಡ ಟ್ವಿಸ್ಟ್ 7 ಸಂಸದರು ಅನರ್ಹ?

Uttar Pradesh: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಆದರೆ, 2014 ಹಾಗೂ 2019ರಲ್ಲಿ ದೊಡ್ಡ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಗೆ, 2024ರ ಚುನಾವಣೆಯಲ್ಲಿ ಸರಳ ಬಹುಮತವೂ ಸಿಕ್ಕಿಲ್ಲ. ಎನ್​ಡಿಎ ಮೈತ್ರಿಕೂಟದ ಬಲದಿಂದ ಮೋದಿ ಪ್ರಧಾನಿಯಾಗಿದ್ದಾರೆ. ಆದರೆ, ಉತ್ತರಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ. ಮುನ್ನಡೆ ಸಾಧಿಸಿದ್ದ ಸಮಾಜವಾದಿ ಪಕ್ಷ...

ಪರೀಕ್ಷೆಗಾಗಿ ಉಗ್ರರು ಬಳಸುವ ಮಾತ್ರೆಯ ಮೊರೆ ಹೋದ ವಿದ್ಯಾರ್ಥಿಗಳು..

Uttar Pradesh: ಪರೀಕ್ಷೆ ಹತ್ತಿರ ಬರುತ್ತಿಂದಂತೆ, ವಿದ್ಯಾರ್ಥಿಗಳು ಓದಲು ಶುರು ಮಾಡುತ್ತಾರೆ. ಪರೀಕ್ಷೆಯಲ್ಲಿ ಓದಿದ್ದು ನೆನಪಿರಬೇಕು ಎಂದು, ಹಲವು ಪ್ರಯತ್ನಗಳನ್ನು ಮಾಡುತ್ತಾರೆ. ಕೆಲವರು ನಿದ್ರೆಗೆಟ್ಟು ಓದುತ್ತಾರೆ. ಇನ್ನು ಕೆಲವರು ನಿದ್ರೆ ಬರಬಾರದೆಂದು ಟೀ, ಕಾಫಿ ಸೇವಿಸಿ, ಓದಲು ಶುರು ಮಾಡುತ್ತಾರೆ. ಆದರೆ ಇಲ್ಲೋರ್ವ ವಿದ್ಯಾರ್ಥಿನಿ, ತನಗೆ ರಾತ್ರಿ ಬೇಗ ನಿದ್ರೆ ಬರಬಾರದು. ತಾನು ನಿದ್ರೆಗೆಟ್ಟು...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img