Thursday, January 22, 2026

Uttar Pradesh

ಉತ್ತರಪ್ರದೇಶದಲ್ಲಿ ಸ್ಪೋಟಕ್ಕೆ ಪ್ರಯತ್ನ ಪ್ರಕರಣ: ಆರೋಪಿ ಮಹಿಳೆ ಅರೆಸ್ಟ್

National News: ಎರಡು ದಿನಗಳ ಹಿಂದೆ ಉತ್ತರಪ್ರದೇಶದಲ್ಲಿ ಸ್ಪೋಟ ನಡೆಸಲು ಸಜ್ಜಾಗಿದ್ದ ಇಬ್ಬರು ಉಗ್ರರನ್ನು ಅಲ್ಲಿನ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ಅವರ ವಿಚಾರಣೆ ನಡೆಸುವ ವೇಳೆ ಬಾಂಬ್‌ ತಯಾರಿಸಲು ನಮಗೆ ಓರ್ವ ಮಹಿಳೆ ಹೇಳಿದ್ದಳು. ಅದಕ್ಕಾಗಿ ನಾನು ಬಾಂಬ್ ತಯಾರಿಸಿದ್ದೆ ಎಂದು ಆ ಉಗ್ರರು ಹೇಳಿದ್ದರು. ಮಜೀದ್ ಮತ್ತು ಜಾವೇದ್ ಎಂಬುವವರನ್ನು ಬಂಧಿಸಿದ್ದು, ಇವರು ಕೊಟ್ಟ...

ಮದ್ದು ಸೇವಿಸಿ ಮೊದಲ ರಾತ್ರಿಗೆ ಬಂದ ಪತಿ: ಸಾವನ್ನಪ್ಪಿದ ಪತ್ನಿ: ವೈದ್ಯರು ಕೊಟ್ಟರು ಶಾಕಿಂಗ್ ಹೇಳಿಕೆ

National News: ವ್ಯಕ್ತಿಯೋರ್ವ ಲೈಂಗಿಕ ಸಾಮರ್ಥ್ಯ ಹೆಚ್ಚಿಸುವ ಮದ್ದು ತೆಗೆದುಕೊಂಡು ಮೊದಲ ರಾತ್ರಿಗೆ ಬಂದಿದ್ದು, ಪತ್ನಿಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದಾನೆ. ಈ ವೇಳೆ ಪತ್ನಿಗೆ ಗಾಯವಾಗಿದ್ದು, ಆಕೆ ಸಾವನ್ನಪ್ಪಿದ್ದಾಳೆ. ಉತ್ತರಪ್ರದೇಶದ ಹಮೀರ್‌ಪುರದಲ್ಲಿ ಈ ಘಟನೆ ನಡೆದಿದ್ದು, ಈ ಕೆಲಸ ಮಾಡಿದ ಭೂಪ ಎಂಜಿನಿಯರ್ ಆಗಿದ್ದಾನೆ. ಈತ ವಿದ್ಯಾವಂತನಾಗಿದ್ದೂ ಇಂಥ ಎಡವಟ್ಟು ಮಾಡಿದ್ದಕ್ಕೆ, ಜನ ಹಿಗ್ಗಾಮುಗ್ಗಾ ನಿಂದಿಸಿದ್ದಾರೆ....

ಕೃಷ್ಣ ಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜ. 2ರಿಂದ ಶಾಹಿ ಈದ್ಗಾ ಸಮೀಕ್ಷೆಗೆ ಕೋರ್ಟ್ ಆದೇಶ

ಮಥುರಾ: ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಜ್ಞಾನವಾಪಿ ಪ್ರಕರಣದಂತೆ ಹಿಂದೂ ಸೇನೆಯ ಹಕ್ಕು ಮೇರೆಗೆ ಮಥುರಾದ ಸ್ಥಳೀಯ ನ್ಯಾಯಾಲಯ ಈದ್ಗಾದ ಅಮೀನ್ ಸಮೀಕ್ಷೆಗೆ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 20ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ. ಈ ಸಂಬಂಧ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅಮೀನ್ ಅವರಿಗೆ ಸೂಚಿಸಲಾಗಿದೆ. ದೆಹಲಿಯಲ್ಲಿನ...

ನೃತ್ಯ ಮಾಡಿದ ವಿಡಿಯೋ ವೈರಲ್ : ನಾಲ್ವರು ಮಹಿಳಾ ಕಾನ್ಸ್ಟೆಬಲ್ ಅಮಾನತು

ಉತ್ತರ ಪ್ರದೇಶದಲ್ಲಿ ನಾಲ್ವರು ಮಹಿಳಾ ಕಾನ್​ಸ್ಟೆಬಲ್​ಗಳು ಭೋಜ್​ಪುರಿ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆ ನಾಲ್ಕು ಜನರನ್ನು ಅಮಾನತು ಮಾಡಲಾಗಿದೆ. ಭದ್ರತೆಗಾಗಿ ನಿಯೋಜಿಸಲ್ಪಟ್ಟಿದ್ದ ನಾಲ್ವರು ಮಹಿಳಾ ಕಾನ್​ಸ್ಟೆಬಲ್​ಗಳು ಸಮವಸ್ತ್ರ ಧರಿಸಿರಲಿಲ್ಲ ಮತ್ತು ಹಾಡಿಗೆ ನೃತ್ಯ ಮಾಡಿದ್ದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು. ಕಾನ್‌ಸ್ಟೆಬಲ್‌ಗಳಾದ ಕವಿತಾ ಪಟೇಲ್, ಕಾಮಿನಿ ಕುಶ್ವಾಹಾ,...

ಮುಜಾಫರ್ ನಗರ ಗಲಭೆಯಲ್ಲಿ ಬಾಗಿಯಾಗಿದ್ದ ಶಾಸಕ ಅನರ್ಹ : ಖತೌಲಿ ವಿಧಾನಸಭೆ ಕ್ಷೇತ್ರ ತೆರವು

ಲಖನೌ: ಉತ್ತರ ಪ್ರದೇಶದ ವಿಧಾನಸಭಾ ಕಾರ್ಯದರ್ಶಿ ಖತೌಲಿ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ. 2013ರಲ್ಲಿ ಮುಜಾಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಶಾಸಕ ವಿಕ್ರಮ್ ಸೈನಿ ಅವರನ್ನು ಜನಪ್ರತಿನಿಧಿನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಮುಜಾಫರ್ ನಗರ ಶಾಸಕ ಜನಪ್ರತಿನಿಧಿ ನ್ಯಾಯಾಲಯ ವಿಕ್ರಂಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅ.11ರಿಂದ...

ರಣಜಿ ಸೆಮಿಫೈನಲ್: ಮುಂಬೈ, ಮಧ್ಯಪ್ರದೇಶ ಮೇಲುಗೈ

ಬೆಂಗಳೂರು: ಹಾರ್ದಿಕ್  ತಮೋರ್ ಅವರ ಶತಕದ ನೆರೆವಿನಿಂದ ಮುಂಬೈ ತಂಡ ಎರಡನೆ ದಿನ ಉತ್ತರ ಪ್ರದೇಶ ವಿರುದ್ಧ ಮೇಲುಗೈ ಸಾಸಿದೆ. https://www.youtube.com/watch?v=6R8ORIe-x84 ರಣಜಿ ಟೂರ್ನಿಯ ಎರಡನೆ ಸೆಮಿಫೈನಲ್‍ನ ಎರಡನೆ ದಿನದಾಟದ ಪಂದ್ಯದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಮುಂಬೈ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  393 ರನ್ ಪೇರಿಸಿತು. ದಿನದಾಟದ ಅಂತ್ಯದಲ್ಲಿ  ಮೊದಲ ಇನ್ನಿಂಗ್ಸ್ ಆರಂಭಿಸಿದ ಉತ್ತರ ಪ್ರದೇಶ 25 ರನ್‍ಗಳಿಗೆ ...

ರೋಚಕ ಘಟದಲ್ಲಿ ಕರ್ನಾಟಕ, ಉ.ಪ್ರದೇಶ ಕ್ವಾರ್ಟರ್ ಕದನ

https://www.youtube.com/watch?v=mGWDouNlKq0 ಬೆಂಗಳೂರು: ಕರ್ನಾಟಕ ಹಾಗೂ ಉತ್ತರ ಪ್ರದೇಶ ನಡುವಿನ ರಣಜಿ ಕ್ವಾರ್ಟರ್ ಫೈನಲ್ ಕದನ ರೋಚಕ ಘಟ್ಟ ತಲುಪಿದೆ.  ಮೂರನೆ ದಿನವಾದ ಇಂದು ಫಲಿತಾಂಶ ಸಿಗಲಿದೆ. ಆಲೂರಿನಲ್ಲಿ ನಡೆಯುತ್ತಿರುವ 2ನೆ ದಿನದಾಟದ ಪಂದ್ಯದಲ್ಲಿ ಬರೋಬ್ಬರಿ 21 ವಿಕೆಟ್ಗಳು ಪತನವಾದವು. ಮೊದಲ ದಿನ ಕರ್ನಾಟಕ 7 ವಿಕೆಟ್ ನಷ್ಟಕ್ಕೆ 213 ರನ್ ಕಲೆ ಹಾಕಿತ್ತು. https://www.youtube.com/watch?v=hXTpDJixoSM ಎರಡನೆ ದಿನ 253 ರನ್...

ಮೊದಲ ದಿನವೇ ಮನೀಶ್ ಪಡೆಗೆ ಹಿನ್ನಡೆ 

https://www.youtube.com/watch?v=d0K1vUG7J6Q&t=47s ಬೆಂಗಳೂರು:  ಸ್ಪಿನ್ನರ್ ಸೌರಭ್ ಕುಮಾರ್ ಹಾಗೂ ಶಿವಂ ಮಾವಿ ದಾಳಿಗೆ ತತ್ತರಿಸಿದ ಕರ್ನಾಟಕ ತಂಡ ರಣಜಿ ಕ್ವಾರ್ಟರ್ ಫೈನಲ್‍ನ ಪಂದ್ಯದ ಮೊದಲ ದಿನ ಹಿನ್ನಡೆ ಅನುಭವಿಸಿದೆ. ಸೋಮವಾರ ಆಲೂರು ಮೈದಾನದಲ್ಲಿ  ಟಾಸ್ ಗೆದ್ದ  ಉತ್ತರ ಪ್ರದೇಶ ಫೀಲ್ಡಿಂಗ್ ಆಯ್ಕೆಮಾಡಿಕೊಂಡಿತು. ಕರ್ನಾಟಕ ಪರ ಆರಂಭಿಕರಾಗಿ ಕಣಕ್ಕಿಳಿದ ಆರ್.ಸಮರ್ಥ್  ಹಾಗೂ ಮಯಾಂಕ್ ಅಗರ್‍ವಾಲ್ ಮೊದಲ ವಿಕೆಟ್‍ಗೆ  57ರನ್‍ಗಳ ಉತ್ತಮ...

ರಣಜಿ ಕ್ವಾರ್ಟರ್: ಕರ್ನಾಟಕ ಎದುರಾಳಿ ಉತ್ತರ ಪ್ರದೇಶ

https://www.youtube.com/watch?v=2qNEGCykfdM&t=22s ಬೆಂಗಳೂರು:ಇಂದಿನಿಂದ ದೇಸಿ ಟೂರ್ನಿ ರಣಜಿ ಕ್ವಾರ್ಟರ್ ಫೈನಲ್ ಆರಂಭವಾಗಲಿದೆ. ಮನೀಶ್ ನೇತೃತ್ವದ ಕರ್ನಾಟಕ ತಂಡ ಬಲಿಷ್ಠ ಉತ್ತರ ಪ್ರದೇಶ ತಂಡವನ್ನು ಎದುರಿಸಲಿದೆ. ಆಲೂರಿನ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಮತೋಲನ ಕಾಯ್ದುಕೊಳ್ಳಲು ಮನೀಶ್ ಪಡೆ ಪಣ ತೊಟ್ಟಿದೆ.  ಮಯಾಂಕ್ ಅಗರ್ ವಾಲ್, ದೇವದತ್ ಪಡಿಕಲ್, ಕರುಣ್...

Uttar Pradesh : BJPಗೆ ಮತ ಹಾಕಿದ್ದಕ್ಕಾಗಿ ಗಂಡ ಮತ್ತು ಕುಟುಂಬಸ್ಥರಿಂದ ಥಳಿತ..!

ಇತ್ತೀಚೆಗೆ ನಡೆದ ಉತ್ತರ ಪ್ರದೇಶ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ (Bjp) ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಯನ್ನು ಆಕೆಯ ಅತ್ತೆಯ ಮನೆಯವರು ಮನೆಯಿಂದ ಹೊರ ಹಾಕಿದ್ದಾರೆ. ತ್ರಿವಳಿ ತಲಾಖ್ (Triple talaq) ವಿರುದ್ಧದ ಕಾನೂನು ಮತ್ತು ಬಡವರಿಗೆ ಉಚಿತ ಪಡಿತರ ಸೇರಿದಂತೆ ಬಿಜೆಪಿ ಮಾಡಿದ ಕೆಲಸಕ್ಕಾಗಿ ಬಿಜೆಪಿಗೆ ಸಂತ್ರಸ್ತೆ ಮತ ಹಾಕಿದ್ದರು. ಆದರೆ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img