Thursday, April 17, 2025

Uttar Pradesh

ರಣಜಿ ಸೆಮಿಫೈನಲ್: ಮುಂಬೈ, ಮಧ್ಯಪ್ರದೇಶ ಮೇಲುಗೈ

ಬೆಂಗಳೂರು: ಹಾರ್ದಿಕ್  ತಮೋರ್ ಅವರ ಶತಕದ ನೆರೆವಿನಿಂದ ಮುಂಬೈ ತಂಡ ಎರಡನೆ ದಿನ ಉತ್ತರ ಪ್ರದೇಶ ವಿರುದ್ಧ ಮೇಲುಗೈ ಸಾಸಿದೆ. https://www.youtube.com/watch?v=6R8ORIe-x84 ರಣಜಿ ಟೂರ್ನಿಯ ಎರಡನೆ ಸೆಮಿಫೈನಲ್‍ನ ಎರಡನೆ ದಿನದಾಟದ ಪಂದ್ಯದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಮುಂಬೈ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  393 ರನ್ ಪೇರಿಸಿತು. ದಿನದಾಟದ ಅಂತ್ಯದಲ್ಲಿ  ಮೊದಲ ಇನ್ನಿಂಗ್ಸ್ ಆರಂಭಿಸಿದ ಉತ್ತರ ಪ್ರದೇಶ 25 ರನ್‍ಗಳಿಗೆ ...

ರೋಚಕ ಘಟದಲ್ಲಿ ಕರ್ನಾಟಕ, ಉ.ಪ್ರದೇಶ ಕ್ವಾರ್ಟರ್ ಕದನ

https://www.youtube.com/watch?v=mGWDouNlKq0 ಬೆಂಗಳೂರು: ಕರ್ನಾಟಕ ಹಾಗೂ ಉತ್ತರ ಪ್ರದೇಶ ನಡುವಿನ ರಣಜಿ ಕ್ವಾರ್ಟರ್ ಫೈನಲ್ ಕದನ ರೋಚಕ ಘಟ್ಟ ತಲುಪಿದೆ.  ಮೂರನೆ ದಿನವಾದ ಇಂದು ಫಲಿತಾಂಶ ಸಿಗಲಿದೆ. ಆಲೂರಿನಲ್ಲಿ ನಡೆಯುತ್ತಿರುವ 2ನೆ ದಿನದಾಟದ ಪಂದ್ಯದಲ್ಲಿ ಬರೋಬ್ಬರಿ 21 ವಿಕೆಟ್ಗಳು ಪತನವಾದವು. ಮೊದಲ ದಿನ ಕರ್ನಾಟಕ 7 ವಿಕೆಟ್ ನಷ್ಟಕ್ಕೆ 213 ರನ್ ಕಲೆ ಹಾಕಿತ್ತು. https://www.youtube.com/watch?v=hXTpDJixoSM ಎರಡನೆ ದಿನ 253 ರನ್...

ಮೊದಲ ದಿನವೇ ಮನೀಶ್ ಪಡೆಗೆ ಹಿನ್ನಡೆ 

https://www.youtube.com/watch?v=d0K1vUG7J6Q&t=47s ಬೆಂಗಳೂರು:  ಸ್ಪಿನ್ನರ್ ಸೌರಭ್ ಕುಮಾರ್ ಹಾಗೂ ಶಿವಂ ಮಾವಿ ದಾಳಿಗೆ ತತ್ತರಿಸಿದ ಕರ್ನಾಟಕ ತಂಡ ರಣಜಿ ಕ್ವಾರ್ಟರ್ ಫೈನಲ್‍ನ ಪಂದ್ಯದ ಮೊದಲ ದಿನ ಹಿನ್ನಡೆ ಅನುಭವಿಸಿದೆ. ಸೋಮವಾರ ಆಲೂರು ಮೈದಾನದಲ್ಲಿ  ಟಾಸ್ ಗೆದ್ದ  ಉತ್ತರ ಪ್ರದೇಶ ಫೀಲ್ಡಿಂಗ್ ಆಯ್ಕೆಮಾಡಿಕೊಂಡಿತು. ಕರ್ನಾಟಕ ಪರ ಆರಂಭಿಕರಾಗಿ ಕಣಕ್ಕಿಳಿದ ಆರ್.ಸಮರ್ಥ್  ಹಾಗೂ ಮಯಾಂಕ್ ಅಗರ್‍ವಾಲ್ ಮೊದಲ ವಿಕೆಟ್‍ಗೆ  57ರನ್‍ಗಳ ಉತ್ತಮ...

ರಣಜಿ ಕ್ವಾರ್ಟರ್: ಕರ್ನಾಟಕ ಎದುರಾಳಿ ಉತ್ತರ ಪ್ರದೇಶ

https://www.youtube.com/watch?v=2qNEGCykfdM&t=22s ಬೆಂಗಳೂರು:ಇಂದಿನಿಂದ ದೇಸಿ ಟೂರ್ನಿ ರಣಜಿ ಕ್ವಾರ್ಟರ್ ಫೈನಲ್ ಆರಂಭವಾಗಲಿದೆ. ಮನೀಶ್ ನೇತೃತ್ವದ ಕರ್ನಾಟಕ ತಂಡ ಬಲಿಷ್ಠ ಉತ್ತರ ಪ್ರದೇಶ ತಂಡವನ್ನು ಎದುರಿಸಲಿದೆ. ಆಲೂರಿನ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಮತೋಲನ ಕಾಯ್ದುಕೊಳ್ಳಲು ಮನೀಶ್ ಪಡೆ ಪಣ ತೊಟ್ಟಿದೆ.  ಮಯಾಂಕ್ ಅಗರ್ ವಾಲ್, ದೇವದತ್ ಪಡಿಕಲ್, ಕರುಣ್...

Uttar Pradesh : BJPಗೆ ಮತ ಹಾಕಿದ್ದಕ್ಕಾಗಿ ಗಂಡ ಮತ್ತು ಕುಟುಂಬಸ್ಥರಿಂದ ಥಳಿತ..!

ಇತ್ತೀಚೆಗೆ ನಡೆದ ಉತ್ತರ ಪ್ರದೇಶ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ (Bjp) ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಯನ್ನು ಆಕೆಯ ಅತ್ತೆಯ ಮನೆಯವರು ಮನೆಯಿಂದ ಹೊರ ಹಾಕಿದ್ದಾರೆ. ತ್ರಿವಳಿ ತಲಾಖ್ (Triple talaq) ವಿರುದ್ಧದ ಕಾನೂನು ಮತ್ತು ಬಡವರಿಗೆ ಉಚಿತ ಪಡಿತರ ಸೇರಿದಂತೆ ಬಿಜೆಪಿ ಮಾಡಿದ ಕೆಲಸಕ್ಕಾಗಿ ಬಿಜೆಪಿಗೆ ಸಂತ್ರಸ್ತೆ ಮತ ಹಾಕಿದ್ದರು. ಆದರೆ...

BSPಯನ್ನು ಬಿಜೆಪಿಯ ಬಿ ಟೀಂ ಎಂದಿದ್ದಕ್ಕೆ ತಿರುಗೇಟು ನೀಡಿದ ಮಾಯವತಿ..!

ಉತ್ತರಪ್ರದೇಶದ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ (Assembly elections) ಬಿಎಸ್‌ಪಿ (BSP) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹಾಗೂ ಬಿಎಸ್‌ಪಿಯನ್ನು ಬಿಜೆಪಿಯ ಬಿ ಟೀಂ (BJP's B Team) ಎಂದು ಸಮಾಜವಾದಿ ಪಕ್ಷ (Socialist Party) ಆರೋಪಿಸಿತ್ತು. ಈಗ ಇದರ ಬಗ್ಗೆ ಮಾತನಾಡಿರುವ ಮಾಯಾವತಿ (Mayawati) ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಿಜವಾಗಿಯೂ ನಮ್ಮ...

Uttar Pradesh : ಅಪಘಾತದಲ್ಲಿ 13 ಜನರು ಸಾವು..!

ಕಳೆದ ರಾತ್ರಿ ಉತ್ತರ ಪ್ರದೇಶದ (Uttar Pradesh) ಕುಶಿನಗರದಲ್ಲಿ (ಕುಶಿನಗರ) ಸಂಭವಿಸಿದ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ (13 people have died ). ಸತ್ತವರಲ್ಲಿ 10 ವರ್ಷದ ಬಾಲಕಿ ಮತ್ತು ಒಂದು ವರ್ಷದ ಶಿಶು, 7 ಮಹಿಳೆಯರು ಮತ್ತು ಆರು ಹುಡುಗಿಯರು ಸೇರಿದ್ದಾರೆ. ಕುಶಿನಗರದ ಹಳ್ಳಿಯಲ್ಲಿ ನೆಬುವಾ ನೌರಂಗಿಯಾದಲ್ಲಿ ಮಹಿಳೆಯರು ಮತ್ತು ಮಕ್ಕಳು,...

Uttar Pradesh : ಮೊದಲ ಹಂತದ 58 ವಿಧಾನಸಭಾ ಕ್ಷೇತ್ರಗಳ ಮತದಾನ ಪ್ರಾರಂಭ..!

ಉತ್ತರಪ್ರದೇಶದಲ್ಲಿ (Uttar Pradesh) ಇಂದು  ಮೊದಲ ಹಂತದ ಮತದಾನ (Voting) 7 ಗಂಟೆಯಿಂದ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ  11ಗಂಟೆಯವರೆಗೆ 20.03 ರಷ್ಟು ಮತದಾನ ನಡೆದಿದೆ. ಉತ್ತರಪ್ರದೇಶದ  ಮೊದಲ ಹಂತದಲ್ಲಿ 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ (Voting for Assembly seats) ನಡೆಯುತ್ತಿದ್ದು ಇಂದು ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ....

Election Commission : ಚುನಾವಣಾ ಪ್ರಚಾರ ಮಾರ್ಗಸೂಚಿಗಳಲ್ಲಿ ಸಡಿಲಿಕೆ..!

ಉತ್ತರ ಪ್ರದೇಶ (Uttar Pradesh), ಪಂಜಾಬ್ (Punjab), ಗೋವಾ, ಮಣಿಪುರ, ಉತ್ತರಾಖಂಡ್ (Uttarakhand) ನಲ್ಲಿ ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಪಂಚ ರಾಜ್ಯಗಳಿಗೆ ಚುನಾವಣೆ (Elections to the five states) ನಡೆಯಲಿದೆ. ದೇಶದಲ್ಲಿ ಕೊರೋನಾ ಪ್ರಕರಣಗಳು (Corona cases) ಹೆಚ್ಚುತ್ತಿದ್ದು ಕಾರಣ ಬಹಿರಂಗ ಸಭೆ ಸಮಾರಂಭಗಳಿಗೆ, ನಿಷೇಧವನ್ನು ಹೇರಲಾಗಿತ್ತು. ಇದರಿಂದ ರಾಜಕೀಯ ಪಕ್ಷಗಳು...

IT Raid : ನಿವೃತ್ತ ಐಪಿಎಸ್ ಅಧಿಕಾರಿಗಳ ಮನೆಯಲ್ಲಿ ದಾಖಲೆ ರಹಿತ ನೋಟಿನ ಕಂತೆಗಳು ಪತ್ತೆ..!

ಉತ್ತರ ಪ್ರದೇಶ : ನಿವೃತ್ತ ಐಪಿಎಸ್ ಅಧಿಕಾರಿಗಳ(Retired IPS officers)ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಇಂದು ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ನೋಯ್ಡಾದ ಸೆಕ್ಟರ್ 50 ರಲ್ಲಿರುವ ಮಾಜಿ ಐಪಿಎಸ್ ಅಧಿಕಾರಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ದಾಳಿ ವೇಳೆ 500 ಹಾಗೂ 2000 ದಾಖಲೆ ರಹಿತ ನೋಟಿನ ಕಂತೆಗಳು...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img