Thursday, April 17, 2025

Uttar Pradesh

ರಿಕ್ಷಾವಾಲಾಗೆ ಐಟಿ ಇಲಾಖೆ 3 ಕೋಟಿ ರೂ ಟ್ಯಾಕ್ಸ್ ಕಟ್ಟಲು ನೋಟೀಸ್..!

www.karnatakatv.net: ಆತ ದಿನನಿತ್ಯ ಹತ್ತಾರು ಮಂದಿ ಪ್ರಯಾಣಿಕರನ್ನ ಅವರು ಹೇಳಿದ ಜಾಗಕ್ಕೆ ತನ್ನ ರಿಕ್ಷಾಬಂಡಿಯಲ್ಲಿ ಕೂರಿಸಿಕೊಂಡು ಹೋಗಿ ಬಿಟ್ಟರೆ ಮಾತ್ರ ಅವನಿಗೆ ಅವತ್ತು ಊಟ ಸಿಗುತ್ತೆ. ಒಂದು ದಿನವಾದ್ರೂ ಮಿಸ್ ಆದ್ರೆ, ಅವನಿಗೂ ಆತನನ್ನು ನಂಬಿರೋ ಕುಟುಂಬಕ್ಕೂ ಅವತ್ತು ತಣ್ಣೀರು ಬಟ್ಟೆಯೇ ಗತಿ. ಹೀಗೆ ಕಷ್ಟವೋ ಸುಖವೋ ಜೀವನ ಸಾಗಿಸುತ್ತಿರೋ ಈ ಬಡ ರಿಕ್ಷಾವಾಲಾಗೆ...

ಸೇತುವೆ ಮೇಲಿಂದ ರಾಜಕಾಲುವೆಗೆ ಬಿದ್ದ ಬಸ್- 29 ಮಂದಿ ಸ್ಥಳದಲ್ಲೇ ಸಾವು..!

ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img