Tuesday, June 16, 2026

#uttar pradest kashi vishwanatha

ವೀರಶೈವ ಧರ್ಮದ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿದ ರಷ್ಯಾ ಬಾಲಕ..!

ಹುಬ್ಬಳ್ಳಿ: ರಷ್ಯಾದ ಮಾಸ್ಕೋ ನಿವಾಸಿಯಾಗಿರುವ ಪಾರ್ವತಿ ಎನ್ನುವವರ ಪುತ್ರ ಆ್ಯಂಡ್ರೆ ಎನ್ನುವ ಎಂಟು ವರ್ಷದ ಬಾಲಕನಿಗೆ ವೀರಶೈವ ಪಂಚಪೀಠಗಳಲ್ಲಿ ಒಂದಾದ ಉತ್ತರಪ್ರದೇಶದ ಕಾಶಿ ಜಗದ್ಗುರು ಡಾ ಚಂದ್ರಶೇಖರ್ ಶಿವಾಚಾರ್ಯರಿಂದ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿದರು. ಲಿಂಗಾಯತರೇ ಸಂಸ್ಕೃತಿಯನ್ನು ಮರೆಯುತ್ತಿರುವ ಈಗಿನ ದಿನಮಾನಗಳಲ್ಲಿ ರಷ್ಯಾದ ಪುಟ್ಟ ಬಾಲಕ ಇಷ್ಟಲಿಂಗ ದೀಕ್ಷೆ ತೆಗೆದುಕೊಂಡಿರುವುದು ತುಂಬಾ ವಿಶೇಷವಾದದ್ದು ದೀಕ್ಷೆ ಸ್ವೀಕರಿಸಿದ ಬಾಲಕ...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img