Saturday, August 8, 2026

#uttar pradest kashi vishwanatha

ವೀರಶೈವ ಧರ್ಮದ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿದ ರಷ್ಯಾ ಬಾಲಕ..!

ಹುಬ್ಬಳ್ಳಿ: ರಷ್ಯಾದ ಮಾಸ್ಕೋ ನಿವಾಸಿಯಾಗಿರುವ ಪಾರ್ವತಿ ಎನ್ನುವವರ ಪುತ್ರ ಆ್ಯಂಡ್ರೆ ಎನ್ನುವ ಎಂಟು ವರ್ಷದ ಬಾಲಕನಿಗೆ ವೀರಶೈವ ಪಂಚಪೀಠಗಳಲ್ಲಿ ಒಂದಾದ ಉತ್ತರಪ್ರದೇಶದ ಕಾಶಿ ಜಗದ್ಗುರು ಡಾ ಚಂದ್ರಶೇಖರ್ ಶಿವಾಚಾರ್ಯರಿಂದ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿದರು. ಲಿಂಗಾಯತರೇ ಸಂಸ್ಕೃತಿಯನ್ನು ಮರೆಯುತ್ತಿರುವ ಈಗಿನ ದಿನಮಾನಗಳಲ್ಲಿ ರಷ್ಯಾದ ಪುಟ್ಟ ಬಾಲಕ ಇಷ್ಟಲಿಂಗ ದೀಕ್ಷೆ ತೆಗೆದುಕೊಂಡಿರುವುದು ತುಂಬಾ ವಿಶೇಷವಾದದ್ದು ದೀಕ್ಷೆ ಸ್ವೀಕರಿಸಿದ ಬಾಲಕ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img