Saturday, August 22, 2026

Uttara Kannada News

Banavasi News: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಮಹೇಂದ್ರ ಸುಪ್ರೊ ವಾಹನ ಜಪ್ತಿ

Uttara Kannada News: ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33 ಚೀಲಗಳಲ್ಲಿ ತುಂಬಿದ್ದ ಒಟ್ಟು 1 ಟನ್ 750 ಕೆ.ಜಿ 4 ಗ್ರಾಂ (ಸುಮಾರು 17.5 ಕ್ವಿಂಟಲ್) ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ ಘಟನೆ ಜುಲೈ 26ರಂದು ರಾತ್ರಿ...

Uttara Kannada News: ಆರತಿಬೈಲು ಘಟ್ಟದಲ್ಲಿ ಲಾರಿ-ಕ್ರೂಸರ್ ಭೀಕರ ಡಿಕ್ಕಿ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾ*ವು

Uttara Kannada News: ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ 9) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕರ್ಣ–ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದ ಧಾರವಾಡ ಮೂಲದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧಾರವಾಡದಿಂದ ತೂಫಾನ್ ಕ್ರೂಸರ್ ವಾಹನದಲ್ಲಿ...

ಆನಂದ ನಗರದ ನಿವಾಸಿಗಳಿಗೆ ನೋಟಿಸ್‌ – ಪಟ್ಟಣ ಪಂಚಾಯಿತಿ ಅಧಿಕಾರಿ ವಿರುದ್ಧ ಸ್ಥಳೀಯರ ಆಕ್ರೋಶ

Uttara Kannada News: ಮುಂಡಗೋಡ ಪಟ್ಟಣದ ಆನಂದ ನಗರದಲ್ಲಿ ವಾಸವಾಗಿರುವ 35 ಕುಟುಂಬಗಳಿಗೆ ನ್ಯಾಯಾಲಯದಿಂದ ನೋಟಿಸ್ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಪಟ್ಟಣ ಪಂಚಾಯಿತಿಯ ಕಂದಾಯ ನಿರೀಕ್ಷಕ ಮಂಜುನಾಥ ಮುಚ್ಚುಂಡಿ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಬುಧವಾರ ನಡೆದಿದೆ. ಹಲವು ದಶಕಗಳಿಂದ ಈ ಪ್ರದೇಶದಲ್ಲಿ ಬಡ ಕುಟುಂಬಗಳು ನೆಲೆಸಿದ್ದು, ತಮ್ಮ ಮಾಹಿತಿಗಳನ್ನು ಅಧಿಕಾರಿಗಳು ದುರುಪಯೋಗಪಡಿಸಿಕೊಂಡಿದ್ದಾರೆ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img