Thursday, July 2, 2026

Uttara Kannada News

ಆನಂದ ನಗರದ ನಿವಾಸಿಗಳಿಗೆ ನೋಟಿಸ್‌ – ಪಟ್ಟಣ ಪಂಚಾಯಿತಿ ಅಧಿಕಾರಿ ವಿರುದ್ಧ ಸ್ಥಳೀಯರ ಆಕ್ರೋಶ

Uttara Kannada News: ಮುಂಡಗೋಡ ಪಟ್ಟಣದ ಆನಂದ ನಗರದಲ್ಲಿ ವಾಸವಾಗಿರುವ 35 ಕುಟುಂಬಗಳಿಗೆ ನ್ಯಾಯಾಲಯದಿಂದ ನೋಟಿಸ್ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಪಟ್ಟಣ ಪಂಚಾಯಿತಿಯ ಕಂದಾಯ ನಿರೀಕ್ಷಕ ಮಂಜುನಾಥ ಮುಚ್ಚುಂಡಿ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಬುಧವಾರ ನಡೆದಿದೆ. ಹಲವು ದಶಕಗಳಿಂದ ಈ ಪ್ರದೇಶದಲ್ಲಿ ಬಡ ಕುಟುಂಬಗಳು ನೆಲೆಸಿದ್ದು, ತಮ್ಮ ಮಾಹಿತಿಗಳನ್ನು ಅಧಿಕಾರಿಗಳು ದುರುಪಯೋಗಪಡಿಸಿಕೊಂಡಿದ್ದಾರೆ...
- Advertisement -spot_img

Latest News

Dharwad News: ಮಳೆಯ ನಿರೀಕ್ಷೆಯಲ್ಲಿ ಕಣ್ಣು ಆಕಾಶದತ್ತ… ಮನಸ್ಸು ಮಾತ್ರ ಶ್ರೀರಾಮನತ್ತ..!

Dharwad News: ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ರೈತರ ತಂಡವೊಂದು ಅಪರೂಪದ ಸಂಕಲ್ಪ ಕೈಗೊಂಡಿದೆ. ಕಾರು, ಬಸ್, ರೈಲು ಅಲ್ಲ…...
- Advertisement -spot_img