ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕುಪ್ಪಳ್ಳಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಸಂಭವಿಸಿದ ಈ ಡಿಕ್ಕಿಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿಯ ಪ್ರಕಾರ, ಬೊಲೆರೋ ವಾಹನವು ಓವರ್ಟೇಕ್ ಮಾಡಲು ಯತ್ನಿಸಿದ ವೇಳೆ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ...
ಯಲ್ಲಾಪುರದಲ್ಲಿ ಬೀದಿ ದೀಪಗಳ ಅವ್ಯವಸ್ಥೆ, ಕೆಟ್ಟು ನಿಂತ ಅಲಂಕಾರಿಕ ದೀಪಗಳು, ಮುರಿದು ಬಿದ್ದ ಕಂಬಗಳಿಂದ ಸಾರ್ವಜನಿಕರಿಗೆ ತೊಂದರೆ ಅರ್ಧದಲ್ಲೇ ನಿಂತ ಕಾಮಗಾರಿಗೆ ಅನುದಾನ ದುರುಪಯೋಗ ಆರೋಪ ಕೇಳಿಬರುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದಲ್ಲಿ ಬೀದಿ ದೀಪಗಳ ಅವ್ಯವಸ್ಥೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದ ಪ್ರಮುಖ ರಸ್ತೆ ಹಾಗೂ ಒಳಬೀದಿಗಳಲ್ಲಿ ಅಳವಡಿಸಲಾಗಿದ್ದ ಅಲಂಕಾರಿಕ ದೀಪಗಳು ಬಹುತೇಕ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿ ನಸ್ತಾರ್ ಕಡಲತೀರದಲ್ಲಿ ಭಾನುವಾರ ಸಂಜೆ ದುರ್ಘಟನೆ ಸಂಭವಿಸಿದ್ದು, ಸಮುದ್ರಕ್ಕೆ ಇಳಿದಿದ್ದ ಇಬ್ಬರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಪ್ರದೇಶ ಮೂಲದ ಮಹಮ್ಮದ್ ಅಪ್ರೋಜ್ (34) ಹಾಗೂ ರಿಜ್ವಾನ್ ಸಾಕಿರ್ (27) ಎಂದು ಗುರುತಿಸಲಾಗಿದೆ. ಇವರು ಭಟ್ಕಳದ ಖಾಸಗಿ ಗಾರ್ಮೆಂಟ್ ಘಟಕದಲ್ಲಿ ಕೆಲಸ...
ಶಿರಸಿ-ಹಾವೇರಿ ಹೆದ್ದಾರಿ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭುಗಿಲೆದ್ದ ಹೋರಾಟ. “ಮಾಡು ಇಲ್ಲವೇ ಮಡಿ” ಘೋಷಣೆಯೊಂದಿಗೆ ರಾಜಕೀಯ ತಾಪಮಾನವನ್ನು ಏರಿಸಿದೆ. ಶಿರಸಿ ತಾಲೂಕಿನ ಬಿಸಿಲಕೊಪ್ಪ ಬಳಿ ನಡೆಯುತ್ತಿರುವ ಈ ಬೃಹತ್ ಪ್ರತಿಭಟನೆ, ಇದೀಗ ಜಿಲ್ಲೆಯ ಗಮನವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆದಿದೆ. ಪ್ರತಿಭಟನೆಗೆ ವಿಭಿನ್ನವಾಗಿ ಚಾಲನೆ ನೀಡಿದ ಹೋರಾಟಗಾರರು, ರಸ್ತೆಯ ಮಧ್ಯದಲ್ಲೇ ಹೆದ್ದಾರಿಯ ಭಾವಚಿತ್ರಕ್ಕೆ ಹೂಹಾರ...
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸುಶೀಲಾ ಶಾಂತರಾಮ್ ದೇಸಾಯಿ (70) ಚಿರತೆ ದಾಳಿಗೆ ಒಳಗಾದ ಮಹಿಳೆಯಾಗಿದ್ದಾರೆ. ಮನೆಯ ಹೊರಭಾಗದಲ್ಲಿ ಇದ್ದ ವೇಳೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಚಿರತೆ ದಾಳಿಯಿಂದ ವೃದ್ದೆ ತಲೆ ಹಾಗೂ...
Uttara Kannada: ಅನೈತಿಕ ಸಂಬಂಧ ಆರೋಪದಡಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಪೋಲೀಸರು ಬಂಧಿಸಿದ್ದು, ಇವರ ಅಕ್ರಮ ಸಂಬಂಧಕ್ಕೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆಂದು ಆರೋಪಿಸಲಾಗಿದೆ.
ಸುಚಿತ್ರಾ ಎಂಬ ವಿವಾಹಿತೆಯ ಜತೆ ಕಮಲಾಕರ್ ಅನೈತಿಕ ಸಂಬಂಧವಿರಿಸಿದ್ದು, ಇದನ್ನು ಪ್ರಶ್ನಿಸಿದ್ದ ಆಕೆಯ ಪತಿ, ಪತಿಯ ಸಹೋದರ ಮತ್ತೋರ್ವ ಸಂಬಂಧಿಯ ಮೇಲೆ ಸುಚಿತ್ರಾ ಕಡೆಯವರು ಹಲ್ಲೆ ಮಾಡಿದ್ದು, ಈ...
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೇರುವ ಮಹತ್ವಾಕಾಂಕ್ಷೆ ಹೊಂದಿರುವ ಡಿಕೆಶಿ, ಹೋದ ಕಡೆಯಲ್ಲಾ ಸಮಯ ಮಾಡಿಕೊಂಡು, ದೇವರ ದರ್ಶನ ಪಡೆಯುತ್ತಿದ್ದಾರೆ.
ಮಹಾನ್ ದೈವ ಭಕ್ತರಾಗಿರುವ ಡಿ.ಕೆ. ಶಿವಕುಮಾರ್, ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲವಾಗಲ್ಲ ಅನ್ನೋ ಅಗಾಧ ನಂಬಿಕೆ ಇಟ್ಟುಕೊಂಡಿದ್ದಾರೆ. ಹಲವು ಬಾರಿ ಈ ಮಾತನ್ನ ಹೇಳಿದ್ದಾರೆ.
ಡಿಸೆಂಬರ್ 27ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ...
ಉತ್ತರ ಕರ್ನಾಟಕದ ಖ್ಯಾತ ಕಾಮಿಡಿ ಸ್ಟಾರ್, ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ವಿವಾದಕ್ಕೆ ಸಿಲುಕಿದ್ದಾರೆ. ಮುಕಳೆಪ್ಪ ಮತ್ತು ಗಾಯತ್ರಿ ಜಾಲಿಹಾಳ್ ಅವರ ಅಂತರಧರ್ಮೀಯ ಪ್ರೇಮ ವಿವಾಹ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಧಾರವಾಡ ತಾಲೂಕಿನ ಹೆಬ್ಬಳ್ಳಿ ಫಾರ್ಮ್ ನಿವಾಸಿ ಖ್ವಾಜಾ ವಿರುದ್ಧ, ಸೆಪ್ಟೆಂಬರ್ 20ರಂದು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯುವತಿಯ...
Political News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ ಹೆದ್ದಾರಿಯ ಘಟ್ಟದ ಬಳಿ ಈ ಘಟನೆ ನಡೆದಿದ್ದು, ಗಾಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ, 10 ಜನ ಸಾವನ್ನಪ್ಪಿದ್ದಾರೆ.
ಈ ಬಗ್ಗೆ...
Ankola News: ಅಂಕೋಲಾ: ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿದು, 11 ಮಂದಿ ಮೃತಪಟ್ಟಿದ್ದು, ಅದರಲ್ಲಿ ಎಲ್ಲರ ದೇಹ ಪತ್ತೆಯಾಗಿತ್ತು. ಆದರೆ ಅಂಕೋಲಾದ ಓರ್ವ ವ್ಯಕ್ತಿ ಮತ್ತು ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಮಾತ್ರ ಪತ್ತೆಯಾಗಿರಲಿಲ್ಲ. ಆದರೆ ಇದೀಗ ಅರ್ಜುನ್ ಮೃತದೇಹ, ನದಿಯೊಳಗೆ ಮುಳುಗಿದ್ದ ಲಾರಿಯಲ್ಲಿ ಪತ್ತೆಯಾಗಿದ್ದು, ಎರಡು ಭಾಗವಾಗಿ, ಸಿಕ್ಕಿದೆ.
https://youtu.be/8uX_J0jAii8
ಗುಡ್ಡ ಕುಸಿತಕ್ಕೆ ಲಾರಿ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...