Sunday, October 5, 2025

uttara karnataka

ನೆರೆ ಪರಿಹಾರಕ್ಕೆ BJP ಪಟ್ಟು : 2 ದಿನಗಳು ರಾಜ್ಯ ಪ್ರವಾಸ

ನಿರಂತರ ಮಳೆ, ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ನೆರೆಪೀಡಿತ ಪ್ರದೇಶಗಳ ಸ್ಥಿತಿಗತಿ ಪರಿಶೀಲನೆಗಾಗಿ ಬಿಜೆಪಿ ನಾಯಕರು ಮುಂದಾಗಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ಹಿರಿಯ ನಾಯಕರ ತಂಡ, ಇಂದಿನಿಂದ 2 ದಿನಗಳ ರಾಜ್ಯ ಪ್ರವಾಸ ಕೈಗೊಳ್ಳುತ್ತಿದೆ. ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬಿಜೆಪಿ ನಾಯಕರ ತಂಡ ಪರಿಶೀಲನೆ ನಡೆಸಲಿದೆ. ಶುಕ್ರವಾರ...

ಪಂಚ ಗ್ಯಾರಂಟಿಗಳಂತೆ ಯುಕೆಪಿ ಯೋಜನೆ ಜಾರಿ! HK ಪಾಟೀಲ

ಉತ್ತರ ಕರ್ನಾಟಕದ ಬಹುದೊಡ್ಡ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯಡಿ ರೈತರಿಗೆ ಮೂರು ವರ್ಷಗಳ ಅವಧಿಯಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಘೋಷಿಸಿದ್ದಾರೆ. ಬೀಳಗಿಯ ತುಂಗಳ ಗ್ರಾಮದ ವೆಂಕಟೇಶ್ವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಟೀಲರು ವಿವರಿಸಿದ...

ಉ.ಕ. ಪ್ರತ್ಯೇಕ ರಾಜ್ಯದ ಕೂಗು : ಕತ್ತಿ ಬಳಿಕ ರಾಜು ಕಾಗೆ ಸರದಿ!

ಬೆಳಗಾವಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ದಿವಂಗತ ಉಮೇಶ್‌ ಕತ್ತಿ ಅವರು ಅನೇಕ ಬಾರಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹೇಳಿಕೆ ಬಂದಾಗ ಪರ-ವಿರೋಧ ಪ್ರತಿಕ್ರಿಯೆಗಳು ಕೇಳಿಬರುತ್ತಿದ್ದವು. ಇದೀಗ ಅದೇ ಜಿಲ್ಲೆಯಿಂದ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಶಾಸಕ ರಾಜು ಕಾಗೆ ಕೂಡ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img