Tuesday, August 11, 2026

Uttara khand

ಚಾರ್ ಧಾಮ್ ಯಾತ್ರೆಗೆ ಗ್ರೀನ್ ಸಿಗ್ನಲ್ ..!

www.karnatakatv.net :ಚಾರ್ಧಾಮ್ ಯಾತ್ರೆಯ ಮೇಲಿನ ತಡೆಯಾಜ್ಞೆಯನ್ನು ಉತ್ತರಾಖಂಡ ಹೈಕೋರ್ಟ್  ಇಂದು ತೆರವುಗೊಳಿಸಿದೆ. ಕೋವಿಡ್ -19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸೋದ್ರೊಂದಿಗೆ ಯಾತ್ರೆ ನಡೆಸೋದಕ್ಕೆ ಅಡ್ಡಿಯಿಲ್ಲ ಅಂತ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಯಾತ್ರೆ ಕೈಗೊಳ್ಳೋ  ಭಕ್ತರು ಕೋವಿಡ್ ನೆಗಟಿವ್ ವರದಿ ಹಾಗೂ ಎರಡೂ ಡೋಸ್ ಲಸಿಕೆ ಪಡೆದ ಪ್ರಮಾಣಪತ್ರವನ್ನು ಖಡ್ಡಾಯವಾಗಿ ಹೊಂದಿರಬೇಕು ಅಂತ ತಿಳಿಸಿದೆ.   ಇನ್ನು...

ರಾಜೀನಾಮೆ ನೀಡಿದ ಉತ್ತರಾಖಂಡ ಮುಖ್ಯಮಂತ್ರಿ

ಉತ್ತರಾಖಂಡ : ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಮಂಗಳವಾರ ಸಂಜೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ ಭವನದಲ್ಲಿ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು. https://www.youtube.com/watch?v=d19dy3zVLWg ವಿಧಾನಸಭೆ ಚುನಾವಣೆಗೆ ಇನ್ನೊಂದು ವರ್ಷವಷ್ಟೇ ಬಾಕಿ ಉಳಿದಿರುವ ವೇಳೆ, ತ್ರಿವೇಂದ್ರ ಸಿಂಗ್​ ರಾವತ್​ ಅವರ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img