Wednesday, October 15, 2025

Uttara Pradesh News

ಅಯ್ಯಯೋ ಬೆಳಗ್ಗೆ ಹೆಂಡ್ತಿ : ಕತ್ತಲಾದ್ರೆ ಕಚ್ಚೋ ಹಾವು!

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದ ವಿಚಿತ್ರ ಘಟನೆ ಅಧಿಕಾರಿಗಳನ್ನು ಅಚ್ಚರಿಗೊಳಿಸಿದೆ. ಸಾಮಾನ್ಯವಾಗಿ ಈ ಜಿಲ್ಲೆಯಲ್ಲಿ ಸಮಾಧಾನ್‌ ದಿವಸ್‌ ಕಾರ್ಯಕ್ರಮದ ವೇಳೆ ನಿವಾಸಿಗಳು ವಿದ್ಯುತ್, ರಸ್ತೆ ಹಾಗೂ ಪಡಿತರ ಚೀಟಿಗಳಿಗೆ ಸಂಬಂಧಿಸಿದ ವಿಷಯಗಳನ್ನು ಸರ್ಕಾರಕ್ಕೆ ಸಲ್ಲಿಸುತ್ತಾರೆ. ಆದರೆ ಮಹಮೂದಾಬಾದ್‌ ಪ್ರದೇಶದ ಲೋಧ್ಸಾ ಗ್ರಾಮದ ನಿವಾಸಿ ಮೆರಾಜ್‌ ಈ ಬಾರಿ ವಿಚಿತ್ರ ಕೌಟುಂಬಿಕ ವಿಷಯವನ್ನು ಮನಗಂಡಿದ್ದಾರೆ. ಮೆರಾಜ್‌...

Uttara Pradesh News: ಅರಿಶಿನ ಶಾಸ್ತ್ರದ ವೇಳೆ ಹೃದಯಾಘಾತದಿಂದ ವಧು ಸಾ*ವು

Uttara Pradesh News: ಮದುವೆಯ ಹಳದಿ ಶಾಸ್ತ್ರದ ದಿನ ಖುಷಿ ಖುಷಿಯಾಗಿ ಕುಣಿದು ಕುಪ್ಪಳಿಸುತ್‌ತಿದ್ದ ವಧು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಬದೌನ್‌ನಲ್ಲಿ ಈ ಘಟನೆ ನಡೆದಿದ್ದು, ವಧು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. 22 ವರ್ಷದ ಯುವತಿಗೆ ಮದುವೆ ಫಿಕ್ಸ್ ಆಗಿದ್ದು, ಅರಿಶಿನ ಶಾಸ್ತ್ರಕ್ಕಾಗಿ ಎಲ್ಲ ತಯಾರಿ ನಡೆದಿತ್ತು, ಹಳದಿ ಬಣ್ಣದ ಸೀರೆಯುಟ್ಟು, ಮೈಗೆ...

ಮಹಾಕುಂಭ ಮೇಳದಲ್ಲಿ ನಾಗಾಸಾಧುವಿಗೆ ಬೇಡದ ಪ್ರಶ್ನೆ ಕೇಳಿ ಪೆಟ್ಟು ತಿಂದ ಯೂಟ್ಯೂಬರ್

Uttara Pradesh News: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಕೋಟಿ ಕೋಟಿ ಜನ ಮಹಾಕುಂಭ ಮೇಳವನ್ನು ಕಣ್ತುಂಬಿಕೊಳ್ಳಲು ಪ್ರಯಾಗ್‌ರಾಜ್‌ಗೆ ಬಂದಿದ್ದಾರೆ. ಹೀಗೆ ಪ್ರಯಾಗ್‌ರಾಜ್‌ಗೆ ಬಂದಿರುವ ರಿಪೋರ್ಟರ್‌ಗಳು, ಕಂಟೆಂಟ್ ಕ್ರಿಯೇಟರ್ಸ್, ಯೂಟ್ಯೂಬರ್ ಹೀಗೆ ಹಲವರು ನಾಗಾಸಾಧುಗಳನ್ನು ಕಂಡು, ಅವರನ್ನು ಮಾತನಾಡಿರುವುದು ಕಾಮನ್. ಅವರ ಜೀವನದ ಬಗ್ಗೆ, ಜೀವನ ಶೈಲಿ, ಮಹಾಕುಂಭ ಮೇಳದ ಬಗ್ಗೆ ಎಲ್ಲ ಕೇಳುತ್ತಾರೆ....
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img