Saturday, July 4, 2026

uttara pradesha

ಯೋಗಿ ನಾಡಲ್ಲಿ ಬುಲ್ಡೋಜರ್ ಸದ್ದು: ಮುಸ್ಲಿಂ ಬಾಂಧವರಿಂದ ಮಸೀದಿ ತೆರವು

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮಸೀದಿಯನ್ನು ಮುಸ್ಲಿಂ ಸಮುದಾಯದವರೇ ಸ್ವತಃ ನೆಲಸಮಗೊಳಿಸಿರುವ ಘಟನೆ ವರದಿಯಾಗಿದೆ. ಸಂಭಾಲ್ ಜಿಲ್ಲೆಯ ಕೊಳದ ಮೇಲೆ ನಿರ್ಮಿಸಲಾದ ಈ ಮಸೀದಿಯನ್ನು ಮಸೀದಿ ಸಮಿತಿ ಮತ್ತು ಸ್ಥಳೀಯ ಮುಸ್ಲಿಮರು ಬುಲ್ಡೋಜರ್‌ಗಳ ಸಹಾಯದಿಂದ ತೆರವುಗೊಳಿಸಲು ಮುಂದಾಗಿದ್ದಾರೆ. ಆಡಳಿತದಿಂದ ಬಂದ ನೋಟಿಸ್‌ ಹಾಗೂ ಅಂತಿಮ ಎಚ್ಚರಿಕೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಮೂಲಗಳ ಪ್ರಕಾರ,...

ತನ್ನ ಇಡೀ ಕುಟುಂಬವನ್ನೇ ಮನೆಯೊಳಗೆ ಕೂಡಿಹಾಕಿ ಬೆಂಕಿ ಹಚ್ಚಿದ ರೈತ

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದ ದುರ್ಘಟನೆ ಗ್ರಾಮವನ್ನು ಬೆಚ್ಚಿಬೀಳಿಸಿದೆ. ರೈತನೊಬ್ಬ ತನ್ನ ಕುಟುಂಬದವರನ್ನೇ ಮನೆಯೊಳಗೆ ಕೂಡಿಹಾಕಿ ಬೆಂಕಿ ಹಚ್ಚಿದ್ದರಿಂದ ಆರು ಮಂದಿ ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಪೊಲೀಸರ ಪ್ರಕಾರ, ವಿಜಯ್ ಮೌರ್ಯ ಎಂಬ ರೈತನು ತನ್ನ ಇಬ್ಬರು ಮಕ್ಕಳನ್ನು ಹಳ್ಳಿಯಿಂದ ಮನೆಗೆ ಕರೆಸಿ, ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ತನ್ನ ಪತ್ನಿ ಮತ್ತು ಇಬ್ಬರು...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img