Friday, September 18, 2026

UTTARAKASHI

ಉತ್ತರ ಕಾಶಿಯಲ್ಲಿ ಆಗಸ್ಟ್ 10ರವರೆಗೆ ಡೇಂಜರ್ ಅಲರ್ಟ್!

ಉತ್ತರಕಾಶಿ ಜಿಲ್ಲೆ ಪ್ರಖ್ಯಾತ ಪ್ರವಾಸಿ ತಾಣ. ಸಾವಿರಾರು ಪ್ರವಾಸಿಗರು ದಿನನಿತ್ಯ ಬರುತ್ತಿರುತ್ತಾರೆ. ಆಗಸ್ಟ್‌ 5ರಂದು ಸಂಭವಿಸಿದ ಭೀಕರ ಮೇಘಸ್ಫೋಟದಿಂದ, ಧಾರಾಳಿ ಗ್ರಾಮ ಸರ್ವನಾಶವಾಗಿದೆ. ಪ್ರವಾಸಿಗರು ಸೇರಿ ನೂರಾರು ಜನರು ನಾಪತ್ತೆಯಾಗಿದ್ದು, ಹಲವರು ಬಲಿಯಾಗಿದ್ದಾರೆ. ಮೇಘಸ್ಫೋಟದಿಂದ ಗುಡ್ಡವೇ ಕುಸಿದಿದ್ದು, ಪ್ರವಾಹದ ನೀರಲ್ಲಿ ಕಲ್ಲು, ಬಂಡೆ, ಮರಗಳು ತೇಲಿ‌ ಬಂದಿದ್ವು. ಹರ್ಸಿಲ್‌ ಪ್ರದೇಶದಲ್ಲಿದ್ದ ಸೇನಾ ಶಿಬಿರ, ಹೋಟೆಲ್ಸ್‌, ರೆಸ್ಟೋರೆಂಟ್ಸ್‌,...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img