Tuesday, August 4, 2026

UTTARAKASHI

ಉತ್ತರ ಕಾಶಿಯಲ್ಲಿ ಆಗಸ್ಟ್ 10ರವರೆಗೆ ಡೇಂಜರ್ ಅಲರ್ಟ್!

ಉತ್ತರಕಾಶಿ ಜಿಲ್ಲೆ ಪ್ರಖ್ಯಾತ ಪ್ರವಾಸಿ ತಾಣ. ಸಾವಿರಾರು ಪ್ರವಾಸಿಗರು ದಿನನಿತ್ಯ ಬರುತ್ತಿರುತ್ತಾರೆ. ಆಗಸ್ಟ್‌ 5ರಂದು ಸಂಭವಿಸಿದ ಭೀಕರ ಮೇಘಸ್ಫೋಟದಿಂದ, ಧಾರಾಳಿ ಗ್ರಾಮ ಸರ್ವನಾಶವಾಗಿದೆ. ಪ್ರವಾಸಿಗರು ಸೇರಿ ನೂರಾರು ಜನರು ನಾಪತ್ತೆಯಾಗಿದ್ದು, ಹಲವರು ಬಲಿಯಾಗಿದ್ದಾರೆ. ಮೇಘಸ್ಫೋಟದಿಂದ ಗುಡ್ಡವೇ ಕುಸಿದಿದ್ದು, ಪ್ರವಾಹದ ನೀರಲ್ಲಿ ಕಲ್ಲು, ಬಂಡೆ, ಮರಗಳು ತೇಲಿ‌ ಬಂದಿದ್ವು. ಹರ್ಸಿಲ್‌ ಪ್ರದೇಶದಲ್ಲಿದ್ದ ಸೇನಾ ಶಿಬಿರ, ಹೋಟೆಲ್ಸ್‌, ರೆಸ್ಟೋರೆಂಟ್ಸ್‌,...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img