Sunday, June 14, 2026

UTTARAKASHI

ಉತ್ತರ ಕಾಶಿಯಲ್ಲಿ ಆಗಸ್ಟ್ 10ರವರೆಗೆ ಡೇಂಜರ್ ಅಲರ್ಟ್!

ಉತ್ತರಕಾಶಿ ಜಿಲ್ಲೆ ಪ್ರಖ್ಯಾತ ಪ್ರವಾಸಿ ತಾಣ. ಸಾವಿರಾರು ಪ್ರವಾಸಿಗರು ದಿನನಿತ್ಯ ಬರುತ್ತಿರುತ್ತಾರೆ. ಆಗಸ್ಟ್‌ 5ರಂದು ಸಂಭವಿಸಿದ ಭೀಕರ ಮೇಘಸ್ಫೋಟದಿಂದ, ಧಾರಾಳಿ ಗ್ರಾಮ ಸರ್ವನಾಶವಾಗಿದೆ. ಪ್ರವಾಸಿಗರು ಸೇರಿ ನೂರಾರು ಜನರು ನಾಪತ್ತೆಯಾಗಿದ್ದು, ಹಲವರು ಬಲಿಯಾಗಿದ್ದಾರೆ. ಮೇಘಸ್ಫೋಟದಿಂದ ಗುಡ್ಡವೇ ಕುಸಿದಿದ್ದು, ಪ್ರವಾಹದ ನೀರಲ್ಲಿ ಕಲ್ಲು, ಬಂಡೆ, ಮರಗಳು ತೇಲಿ‌ ಬಂದಿದ್ವು. ಹರ್ಸಿಲ್‌ ಪ್ರದೇಶದಲ್ಲಿದ್ದ ಸೇನಾ ಶಿಬಿರ, ಹೋಟೆಲ್ಸ್‌, ರೆಸ್ಟೋರೆಂಟ್ಸ್‌,...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img