ಪ್ರಾಚೀನ ಕಾಲದಲ್ಲಿ ಭಾರತದಿಂದ ಬ್ರಿಟಿಷರು ಸಾಕಷ್ಟು ವಿಗ್ರಹಗಳನ್ನು ಕೊಳ್ಳೆಹೊಡೆದಿದ್ದಾರೆ, ಒಂದೊoದೇ ವಿಗ್ರಹಗಳು ಭಾರತಕ್ಕೆ ಹಸ್ತಾಂತರ ವಾಗುತ್ತಿವೆ, ಅದರಲ್ಲಿ ಉತ್ತರಪ್ರದೇಶದ ಬಂದಾ ಜಿಲ್ಲೆಯ ಲೋಖಾರಿ ದೇವಸ್ಥಾನದಲ್ಲಿದ್ದ ವಿಗ್ರಹವೊಂದು ಬ್ರಿಟನ್ನ ಖಾಸಗೀ ನಿವಾಸವೊಂದರ ಉದ್ಯಾನವನದಲ್ಲಿ ಸಿಕ್ಕಿತ್ತು ಅದನ್ನು ಇಂಗ್ಲೆoಡ್ ಸಂಕ್ರಾoತಿ ಹಬ್ಬದಂದೇ ಭಾರತಕ್ಕೆ ರವಾನಿಸಿದೆ.ಮೇಕೆ ಮುಖವುಳ್ಳ ಯೋಗಿನಿಯ ವಿಗ್ರಹ ಇದಾಗಿದೆ. ಯುಕೆಯ ಕ್ರಿಸ್ ಮರಿನೆಲ್ಲೋ ಆಫ್ ಆರ್ಟ್...
ಪಂಚರಾಜ್ಯದ ಚುನಾವಣೆ ಫೆಬ್ರವರಿ 10 ರಂದು ಶುರುವಾಗಲಿದೆ. ಈಗಾಗಿ ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ರಂಗೇರಿದೆ. 7 ಹಂತಗಳಲ್ಲಿ ಉತ್ತರಪ್ರದೇಶದ ಚುನಾವಣೆ ನಡೆಯುತ್ತದೆ. ಇಂದು ನಾಯಕರ 57 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ. ಈಗಾಗಿ ಹೆಸರು ಪ್ರಕಟಗೊಂಡಿರುವ ನಾಯಕರುಗಳಿಗೆಲ್ಲಾ ಯೋಗಿ ಆದಿತ್ಯನಾತ್ರವರು ಶುಭಾಶಯ ಕೋರಿದ್ದಾರೆ.ಟ್ವಿಟರ್ನಲ್ಲಿ ತಿಳಿಸಿರುವ ಅವರು "ಇಂದು ಅಭ್ಯರ್ಥಿಗಳಾಗಿ ಹೆಸರು ಘೋಷಿಸಿದ...
ನವದೆಹಲಿ : ಕಾಶಿ ವಿಶ್ವನಾಥ ದೇವಾಲಯ ( Kashi Vishwanath Temple) ಕಾರ್ಮಿಕರಿಗೆ ನೂರು ಜೊತೆ ಸೆಣಬಿನ ಪಾದರಕ್ಷೆ(Jute footwear)ಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳುಹಿಸಿಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi)ಯವರು ಕಾಶಿಯಲ್ಲಿ ನಿರ್ಮಾಣವಾಗಿರುವ 339 ಕೋಟಿಯಲ್ಲಿ ನಿರ್ಮಾಣವಾಗಿರುವ ಕಾರಿಡಾರ್ ಅನ್ನು ಉದ್ಘಾಟನೆ ಮಾಡಿದ್ದರು. ಕಾಶಿ ವಿಶ್ವನಾಥ ಧಾಮದಲ್ಲಿ ಚರ್ಮ(Skin)...