Wednesday, November 26, 2025

uttarapradhesha

Uttara pradesh : ಬಿಜೆಪಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ..!

ಉತ್ತರ ಪ್ರದೇಶ : ಲಕ್ನೋ(Lucknow) ದ ಬಿಜೆಪಿಯ ಸಚಿವ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya)ರಾಜಿನಾಮೆ ನೀಡಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ನೇತೃತ್ವದಲ್ಲಿನ ಬಿಜೆಪಿ ಪಕ್ಷದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿಧಾನಸಭೆ ಚುನಾವಣೆಗೂ ರಾಜೀನಾಮೆ ನೀಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇವರ ಜೊತೆ ಇನ್ನೊಬ್ಬ ಸಚಿವ ಹಾಗೂ 4...

ಕೇಂದ್ರ ಚುನಾವಣಾ ಆಯೋಗದಿಂದ ಪಂಚರಾಜ್ಯ ಚುನಾವಣೆಯ ದಿನಾಂಕ ಘೋಷಣೆ

ಐದು ರಾಜ್ಯಗಳಿಂದ 2 ಲಕ್ಷದ 15 ಸಾವಿರ ಮತಗಟ್ಟೆಗಳಿವೆ. ಎಲ್ಲಾ ಮತಗಟ್ಟೆಗಳೂ ಸಹ ನೆಲ ಮಹಡಿಯಲ್ಲೇ ನಡೆಯಲಿವೆ.ಇನ್ನು ಅಭ್ಯರ್ಥಿಗಳ ನಾಮಪತ್ರವನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಉತ್ತರಪ್ರದೇಶದ 403, ಉತ್ತರಖಂಡ್ 70, ಮಣಿಪುರದ 60 ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಕೋವಿಡ್ ಅನುಸಾರವಾಗಿ ನಡೆಯಲಿದ್ದು ಸೋಕಿತರಿಗೆ ಅಂಚೆ ಮತದಾನಕ್ಕೆ ಅವಕಾಶವನ್ನು ಸಹ ಕೊಡಲಾಗಿದೆ. https://youtu.be/5_xzustQ67A
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img