Tuesday, March 10, 2026

uttarpradesh

ಬಜ್ಜಿ ಸೇವಿಸಿ ತಾಯಿ-ಮಗ ಸಾವು…!

ಬೆಳಗಾವಿ: ಬಜ್ಜಿ ಸೇವಿಸಿ ಅಸ್ವಸ್ಥಗೊಂಡ ತಾಯಿ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಹೊಲಗೆಲಸಕ್ಕೆಂದು ತೆರಳಿದ್ದ ತಾಯಿ ಮತ್ತು ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದರು. ಆ ಬಳಿಕ ವಾಂತಿ ಪ್ರಾರಂಭವಾಗಿದೆ. ಕೂಡಲೇ ಇವರಿಬ್ಬರನ್ನೂ ಸ್ಥಳೀಯ...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ಪತ್ನಿಯನ್ನು 500 ರೂಪಾಯಿಗೆ ಮಾರಿದ ಪತಿ…!

ಅಹಮದಾಬಾದ್: ಅಹಮದಾಬಾದ್ ನಲ್ಲಿ ವ್ಯಕ್ತಿಯೋರ್ವ ಕೈಹಿಡಿದ ಪತ್ನಿಯನ್ನು 500 ರೂಪಾಯಿಗೆ ಮಾರಾಟ ಮಾಡಿದ್ದಾನೆ. ಊಟ ಕೊಡಿಸೋದಾಗಿ ಹೇಳಿದ್ದ ಪತಿ ತನ್ನ 21ವರ್ಷದ ಪತ್ನಿಯನ್ನು ಹೋಟೆಲ್ ವೊಂದಕ್ಕೆ ಕರೆದೊಯ್ದಿದ್ದ. ಆದ್ರೆ ಅಲ್ಲಿ ಆತ ಸೋನು ಶರ್ಮಾ ಎಂಬ ವ್ಯಕ್ತಿಗೆ ತನ್ನ ಪತ್ನಿಯನ್ನು ಮಾರಾಟ ಮಾಡಿದ್ದಾನೆ. ಅಲ್ಲದೆ ಆತನಿಂದ 500ರೂಪಾಯಿಯನ್ನೂ ಪಡೆದಿದ್ದಾನೆ. ಇನ್ನು ಆಕೆಯನ್ನು ನಿರ್ಜನ ಪ್ರದೇಶಕ್ಕೆ...

ನಟ ಸತ್ಯಜಿತ್ ಗೆ ತೀವ್ರ ಅನಾರೋಗ್ಯ- ಐಸಿಯುನಲ್ಲಿ ಚಿಕಿತ್ಸೆ…!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ  ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...

ಜನಸಂಖ್ಯೆ ಮರುಪರಿಶೀಲನೆಗೆ ಮುಂದಾದ ಯುಪಿ ಸರ್ಕಾರ

www.karnatakatv.net : ಉತ್ತರ ಪ್ರದೇಶ ಜನಸಂಖ್ಯೆ ಮಸೂದೆಯ ಕರಡಿನ ಭಾಗವಾಗಿದೆ. ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್  ಮತ್ತು ಇತರ ಕೇಸರಿ ಸಂಘಟನೆಗಳ ಆಕ್ಷೇಪಣೆಯ ನಂತರ ಉತ್ತರ ಪ್ರದೇಶ ಸರ್ಕಾರ ಹೊಸ ಜನಸಂಖ್ಯಾ ಮಸೂದೆಯ ಕರಡಿನಲ್ಲಿ ಬದಲಾವಣೆಗಳನ್ನು ಮಾಡಲು ಮುಂದಾಗಿದೆ. ಮೂಲಗಳ ಪ್ರಕಾರ, ಒಂದು ಮಗುವನ್ನು ಹೊಂದಿರುವ ದಂಪತಿಗಳಿಗೆ ನೀಡುವ ಪ್ರೋತ್ಸಾಹ ಧನಗಳನ್ನು ರದ್ದುಗೊಳಿಸಲು ಸರ್ಕಾರ...

ತನ್ನನ್ನು ಕಡಿದ ಹಾವನ್ನು ಹಿಡಿದು ಕಚ್ಚಿ ತುಂಡರಿಸಿ ಆಸ್ಪತ್ರೆ ಸೇರಿದ ಭೂಪ..!

ಉತ್ತರಪ್ರದೇಶ: ತನ್ನನ್ನು ಕಚ್ಚಿದ ಹಾವನ್ನು ಹಿಡಿದು ಹಲ್ಲಿನಿಂದ ಕಚ್ಚಿ ತುಂಡರಿಸಿ ಬಿಸಾಡಿರುವ ವ್ಯಕ್ತಿ ಕೊನೆಗೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಸಾಮಾನ್ಯವಾಗಿ ಹಾವು ಕಡಿತಕೊಳಗಾದವ್ರು ಗಾಬರಿಯಿಂದ ಆಸ್ಪತ್ರೆ ಕಡೆ ಧಾವಿಸೋ ಪ್ರಯತ್ನ ಮಾಡಿದ್ರೆ ಇಲ್ಲೊಬ್ಬ ವ್ಯಕ್ತಿ ಮಾತ್ರ ಹಾವಿನ ಮೇಲಿನ ದ್ವೇಷವನ್ನು ಕ್ಷಣ ಮಾತ್ರದಲ್ಲಿ ತೀರಿಸಿಕೊಂಡಿದ್ದಾನೆ. ಉತ್ತರ ಪ್ರದೇಶದ...

ಪ್ರಿಯಾಂಕಾ ಗಾಂಧಿ ಪೊಲೀಸರ ವಶಕ್ಕೆ…!

ಉತ್ತರ ಪ್ರದೇಶ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಸೋನಭದ್ರಾದಲ್ಲಿ ನಿನ್ನೆ ಜಮೀನು ವ್ಯಜ್ಯ ಕುರಿತಂತೆ ನಡೆದ ಮಾರಣಹೋಮದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡುವಾಗ ತಡೆದ ಪೊಲೀಸರು ಅವರನ್ನು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ್ ನಲ್ಲಿ ಇಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಪ್ರಿಯಾಂಕ ಗಾಂಧಿ...

ಈಜಾಡುತ್ತಿದ್ದಾಗ ತುಂಡಾಗಿ ಬಿದ್ದ ವಿದ್ಯುತ್ ತಂತಿ- 4 ಮಕ್ಕಳ ಸಾವು

ಉತ್ತರ ಪ್ರದೇಶ: ನೀರಿನ ಹೊಂಡದಲ್ಲಿ ಈಜಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ನಾಲ್ವರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಬಾಲ್ ನಲ್ಲಿ ನಡೆದಿದೆ. ನಿನ್ನೆ ಸಂಜೆ ಉತ್ತರ ಪ್ರದೇಶದ ಸಂಬಾಲ್ ನಲ್ಲಿ ನೀರಿನಲ್ಲಿ ನಾಲ್ವರು ಮಕ್ಕಳ ಈಜಾಡುತ್ತಿದ್ದರು. ಈ ವೇಳೆ ಕಂಬದಿಂದ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಪಸರಿಸಿದ ಪರಿಣಾಮ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img