Saturday, September 12, 2026

uttarpradesh

ಬಜ್ಜಿ ಸೇವಿಸಿ ತಾಯಿ-ಮಗ ಸಾವು…!

ಬೆಳಗಾವಿ: ಬಜ್ಜಿ ಸೇವಿಸಿ ಅಸ್ವಸ್ಥಗೊಂಡ ತಾಯಿ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಹೊಲಗೆಲಸಕ್ಕೆಂದು ತೆರಳಿದ್ದ ತಾಯಿ ಮತ್ತು ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದರು. ಆ ಬಳಿಕ ವಾಂತಿ ಪ್ರಾರಂಭವಾಗಿದೆ. ಕೂಡಲೇ ಇವರಿಬ್ಬರನ್ನೂ ಸ್ಥಳೀಯ...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ಪತ್ನಿಯನ್ನು 500 ರೂಪಾಯಿಗೆ ಮಾರಿದ ಪತಿ…!

ಅಹಮದಾಬಾದ್: ಅಹಮದಾಬಾದ್ ನಲ್ಲಿ ವ್ಯಕ್ತಿಯೋರ್ವ ಕೈಹಿಡಿದ ಪತ್ನಿಯನ್ನು 500 ರೂಪಾಯಿಗೆ ಮಾರಾಟ ಮಾಡಿದ್ದಾನೆ. ಊಟ ಕೊಡಿಸೋದಾಗಿ ಹೇಳಿದ್ದ ಪತಿ ತನ್ನ 21ವರ್ಷದ ಪತ್ನಿಯನ್ನು ಹೋಟೆಲ್ ವೊಂದಕ್ಕೆ ಕರೆದೊಯ್ದಿದ್ದ. ಆದ್ರೆ ಅಲ್ಲಿ ಆತ ಸೋನು ಶರ್ಮಾ ಎಂಬ ವ್ಯಕ್ತಿಗೆ ತನ್ನ ಪತ್ನಿಯನ್ನು ಮಾರಾಟ ಮಾಡಿದ್ದಾನೆ. ಅಲ್ಲದೆ ಆತನಿಂದ 500ರೂಪಾಯಿಯನ್ನೂ ಪಡೆದಿದ್ದಾನೆ. ಇನ್ನು ಆಕೆಯನ್ನು ನಿರ್ಜನ ಪ್ರದೇಶಕ್ಕೆ...

ನಟ ಸತ್ಯಜಿತ್ ಗೆ ತೀವ್ರ ಅನಾರೋಗ್ಯ- ಐಸಿಯುನಲ್ಲಿ ಚಿಕಿತ್ಸೆ…!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ  ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...

ಜನಸಂಖ್ಯೆ ಮರುಪರಿಶೀಲನೆಗೆ ಮುಂದಾದ ಯುಪಿ ಸರ್ಕಾರ

www.karnatakatv.net : ಉತ್ತರ ಪ್ರದೇಶ ಜನಸಂಖ್ಯೆ ಮಸೂದೆಯ ಕರಡಿನ ಭಾಗವಾಗಿದೆ. ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್  ಮತ್ತು ಇತರ ಕೇಸರಿ ಸಂಘಟನೆಗಳ ಆಕ್ಷೇಪಣೆಯ ನಂತರ ಉತ್ತರ ಪ್ರದೇಶ ಸರ್ಕಾರ ಹೊಸ ಜನಸಂಖ್ಯಾ ಮಸೂದೆಯ ಕರಡಿನಲ್ಲಿ ಬದಲಾವಣೆಗಳನ್ನು ಮಾಡಲು ಮುಂದಾಗಿದೆ. ಮೂಲಗಳ ಪ್ರಕಾರ, ಒಂದು ಮಗುವನ್ನು ಹೊಂದಿರುವ ದಂಪತಿಗಳಿಗೆ ನೀಡುವ ಪ್ರೋತ್ಸಾಹ ಧನಗಳನ್ನು ರದ್ದುಗೊಳಿಸಲು ಸರ್ಕಾರ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img