Wednesday, May 6, 2026

Utthar Pradesh lucknow

ಅತೀಕ್ ಅಹಮದ್‌ಗೆ ಭಾರತ ರತ್ನ ನೀಡಬೇಕು ಎಂದವನನ್ನ ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್..

ಲಕ್ನೋ: ಮೊನ್ನೆಯಷ್ಟೇ ಕೊಲೆಯಾದ ದರೋಡೆಕೋರ, ಅತೀಕ್ ಅಹಮದ್‌ಗೆ ಭಾರತ ರತ್ನ ಸಿಗಬೇಕು ಎಂದು ಕಾಂಗ್ರೆಸ್ ಮುಖಂಡ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷ ಮುಜುಗರಕ್ಕೀಡಾಗಿದ್ದು, ಮುಖಂಡನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ರಾಜಕುಮಾರ್ ಸಿಂಗ್ ಅಲಿಯಾಸ್ ರಜ್ಜು ಭಯ್ಯಾ ಈ ಹೇಳಿಕೆ ನೀಡಿದ ವ್ಯಕ್ತಿಯಾಗಿದ್ದು, ಅತೀಕ್ ಅಹಮದ್ ಹುತಾತ್ಮರಾಗಿದ್ದಾರೆ. ಹಾಗಾಗಿ ಅವರಿಗೆ ಭಾರತ ರತ್ನ ನೀಡಬೇಕು...
- Advertisement -spot_img

Latest News

85 ಮೀಟರ್ ಉದ್ದದ ಗೋಡೆಗೆ ಕನ್ನಡಿ! ಬಯಲು ಮೂತ್ರ ವಿಸರ್ಜನೆಗೆ ಮಿರರ್ ಬ್ರೇಕ್!

ಮೈಸೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ತಡೆಯಲು ಪಾಲಿಕೆ ವತಿಯಿಂದ ವಿನೂತನ ಕ್ರಮ ಕೈಗೊಳ್ಳಲಾಗಿದೆ. ವಾಣಿ ವಿಲಾಸ ಒಳಚರಂಡಿ ವಿಭಾಗದ ವತಿಯಿಂದ, ನಗರ...
- Advertisement -spot_img