Wednesday, August 5, 2026

utthar pradesh news

ಉತ್ತರ ಪ್ರದೇಶ : ದೋಣಿ ಮುಳುಗಡೆ 7 ಮಂದಿ ಜಲ ಸಮಾಧಿ

UttharPradesh News: ಉತ್ತರ  ಪ್ರದೇಶದಲ್ಲಿ  ರಕ್ಕಸ ಮಳೆಯಿಂದಾಗಿ  ಗಂಗೆ ಉಗ್ರ ರೂಪ  ತಾಳಿ ಪ್ರವಾಹವನ್ನೇ  ಸೃಷ್ಟಿ ಮಾಡುತ್ತಿದ್ದಾಳೆ. ಪ್ರವಾಹಕ್ಕೆ  ದೋಣಿಯೊಂದು  ಮುಳುಗಡೆಯಾಗಿ 7 ಮಂದಿ  ಜಲ ಸಮಾಧಿಯಾಗಿದ್ದಾರೆ. ಗಂಗಾ ನದಿಯಲ್ಲಿ ಜನರನ್ನು ಸಾಗಿಸುತ್ತಿದ್ದ ದೋಣಿಯೊಂದು ಮುಳುಗಡೆಯಾಗಿ ಐದು ಮಕ್ಕಳು ಸೇರಿ ಶವಗಳನ್ನು 7 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸಂಧ್ಯಾ...
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img