Friday, August 7, 2026

utthar pradesh police

ಕೊನೆಗೂ ಪೊಲೀಸರ ಗುಂಡಿಗೆ ಬಲಿಯಾದ ಕುಖ್ಯಾತ ರೌಡಿ ವಿಕಾಸ್ ದುಬೆ..!

ಉತ್ತರಪ್ರದೇಶದ ಪೊಲೀಸರು ಕುಖ್ಯಾತ ರೌಡಿ ವಿಕಾಸ್ ದುಬೆಯನ್ನು ಇಷ್ಟು ದಿನ ಹರಸಾಹಸ ಪಟ್ಟಿದ್ದು, ನಿನ್ನೆ ತಾನೇ ಆತನನ್ನು ಪೊಲೀಸರು ಬಂಧಿಸಿದ್ದರು. ಆದ್ರೆ ಇಂದು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ. ವಿಕಾಸ್‌ದುಬೆಯನ್ನು ಬಂಧಿಸಿ ಉತ್ತರಪ್ರದೇಶದ ಕಾನ್ಪುರ್‌ಗೆ ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿಯಾಗಿದೆ. ಈ ವೇಳೆ ಪೊಲೀಸರ ಬಳಿ ಇದ್ದ ಗನ್ ಕಸಿದು ಪರಾರಿಯಾಗಲು ವಿಕಾಸ್ ದುಬೆ ಯತ್ನಿಸಿದ್ದಾನೆ. https://youtu.be/FPndHSnKEP4 ಈ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img