Monday, April 13, 2026

utthara pradesh

‘ಇಲ್ಲಿ 80 ಕೋಟಿ ಉಚಿತ ರೇಷನ್ ನೀಡುತ್ತಿದ್ದಾರೆ, ಪಾಕಿಸ್ತಾನದಲ್ಲಿ ಆಹಾರಕ್ಕಾಗಿ ಪರದಾಟ’

ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ. ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ...

ನದಿಗೆ ಬಿದ್ದ ಕಾರು, 9 ಮಂದಿ ಸಾವು: ಮಸಣ ಸೇರಿದ ಮದುವೆ ದಿಬ್ಬಣ..

ರಾಜಸ್ಥಾನದ ಕೋಟಾ ಜಿಲ್ಲೆಯ ಚಂಬಲ್‌ ನದಿಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ ಉಜ್ಜಯಿನಿಯಲ್ಲಿ ನಡೆಯುತ್ತಿದ್ದ ಮದುವೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ನಿಧನರಾದವರು ವರ ಕಡೆಯವರಾಗಿದ್ದು, ಬೆಳಿಗ್ಗೆ 5.30ಕ್ಕೆ ಮದುವೆಗೆ ಹೊರಟಿದ್ದರು. ಆದ್ರೆ ಮಾರ್ಗ ಮಧ್ಯೆ ಕಾರು ನಿಯಂತ್ರಣ ತಪ್ಪಿ, ನದಿಗೆ ಬಿದ್ದಿದೆ. ಪೊಲೀಸರು ಕಾರು ಚಾಲಕ ಮದ್ಯಪಾನ ಮಾಡಿರಬಹುದೆಂದು...
- Advertisement -spot_img

Latest News

ಜಾಹೀರಾತಿನಿಂದ ನಗರ ಅಭಿವೃದ್ಧಿಯಾಗುವುದಿಲ್ಲ: ಬ್ರ್ಯಾಂಡ್ ಬೆಂಗಳೂರು ಯೋಜನೆ ಬಗ್ಗೆ ಆರ್.ಅಶೋಕ್ ಕಿಡಿ

Political News: ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಡೆ ಕಸದ ರಾಶಿ ರಾಶಿ ಬಿದ್ದಿದೆ. ಸಿಲಿಕಾನ್ ಸಿಟಿ ಗಬ್ಬೆದ್ದು ನಾರುತ್ತಿದೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ...
- Advertisement -spot_img