Thursday, February 5, 2026

Utthara Pradesh Case

ಉತ್ತರಪ್ರದೇಶದಲ್ಲಿ ನಡೆದ ಅತ್ಯಾಚಾರ ವಿರೋಧಿಸಿ ಎಬಿವಿಪಿಯಿಂದ ಪ್ರೊಟೆಸ್ಟ್..!

ಯಲಹಂಕ: ಉತ್ತರಪ್ರದೇಶದಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ABVP) ಕಾರ್ಯಕರ್ತರು ಯಲಹಂಕ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು. https://youtu.be/a4eylitLFv8 ಹತ್ರಾಸ್ ನಲ್ಲಿ ಯುವತಿ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸಾಕ್ಷ್ಯವನ್ನು ನಾಶಪಡಿಸುವ ದುರುದ್ದೇಶದಿಂದ ಯುವತಿಯ ನಾಲಿಗೆ ಕತ್ತರಿಸಿ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img