ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ.
ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ...
ರಾಜಸ್ಥಾನದ ಕೋಟಾ ಜಿಲ್ಲೆಯ ಚಂಬಲ್ ನದಿಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ ಉಜ್ಜಯಿನಿಯಲ್ಲಿ ನಡೆಯುತ್ತಿದ್ದ ಮದುವೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ನಿಧನರಾದವರು ವರ ಕಡೆಯವರಾಗಿದ್ದು, ಬೆಳಿಗ್ಗೆ 5.30ಕ್ಕೆ ಮದುವೆಗೆ ಹೊರಟಿದ್ದರು. ಆದ್ರೆ ಮಾರ್ಗ ಮಧ್ಯೆ ಕಾರು ನಿಯಂತ್ರಣ ತಪ್ಪಿ, ನದಿಗೆ ಬಿದ್ದಿದೆ. ಪೊಲೀಸರು ಕಾರು ಚಾಲಕ ಮದ್ಯಪಾನ ಮಾಡಿರಬಹುದೆಂದು...
Spiritual: ಆಷಾಢ ಮಾಸಾರಂಭವಾಗಿದೆ. ಈ ಮಾಸದಲ್ಲಿ ಯಾವುದೇ ಶುಭಕಾರ್ಯ ಮಾಡಲಾಗುವುದಿಲ್ಲ. ನವವಿವಾಹಿತರು ಜತೆಗಿರುವಂತಿಲ್ಲ. ಆದರೆ ದೇವರ ಆರಾಧನೆಗೆ ಇದು ಅತ್ಯುತ್ತಮ ಕಾಲ. ಹಾಗಾಗಿ ಆಷಾಢದಲ್ಲಿ ವಿಷ್ಣು,...