Wednesday, July 22, 2026

#uttharakhanda

Rain : ಉತ್ತರಾಖಂಡ : ಭಾರೀ ಮಳೆಯಿಂದಾಗಿ ಭೂಕುಸಿತ

Uttarakhanda News : ಭಾರಿ ಮಳೆಯಿಂದಾಗಿ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಭೂಕುಸಿತ ಸಂಭವಿಸಿ ಮಣ್ಣಿನ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ತಂಡ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ತಂಡ, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳು ಜಮಾಯಿಸಿ ಕಾರ್ಯಚರಣೆ ಕೂಡಾ ನಡೆಸುತ್ತಿದೆ. ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಭಾರಿ ಮಳೆಯಿಂದಾಗಿ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img