Wednesday, April 29, 2026

uttharpradesh

Dollfin : ಡಾಲ್ಫಿನ್ ಹಿಡಿದು ತಿಂದ ಮೀನುಗಾರರ ವಿರುದ್ಧ ಕೇಸ್ ದಾಖಲು..!

Uttharpradesh News :ಯುಮುನಾ ನದಿಯಲ್ಲಿ ಆಕಸ್ಮಿಕವಾಗಿ ಡಾಲ್ಫಿನ್ ಬಲೆಗೆ ಬಿದ್ದಿದ್ದು ಇದನ್ನು ಮೀನುಗಾರರು ಹಿಡಿದು ತಿಂದ  ಮೀನುಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಮೀನುಗಾರರು ಡಾಲ್ಫಿನ್ ಹಿಡಿದು ಮತರುತ್ತಿದ್ದ ವೀಡಿಯೋ ವೈರಲ್ ಆಗುತ್ತಿದ್ದಂತೆ ಅವರನ್ನು ಗುರುತು ಹಿಡಿದು ಪೊಲೀಸರು ಬಂದಿಸಿದ್ದಾರೆ. ಸೋಮವಾರ ಉತ್ತರ ಪ್ರದೇಶದ ಚೈಲ್ ಅರಣ್ಯ ರಕ್ಷಕ ರವೀಂದ್ರ ಕುಮಾರ್  ನೀಡಿದ ದೂರಿನ...

ಫೋಟೋಶೂಟ್‌ ವಿಷಯವಾಗಿ ಮದುವೆ ಮನೆಯಲ್ಲಿ ಗಲಾಟೆ: ವೀಡಿಯೋ ವೈರಲ್

ಲಖನೌ: ಇತ್ತೀಚಿನ ದಿನಗಳಲ್ಲಿ ಮದುವೆ ಮನೆಗಳಲ್ಲಿ ಸಂಪ್ರದಾಯ, ಸಂಬಂಧಗಳಿಗಿಂತ ಹೆಚ್ಚು ಪ್ರೆಸ್ಟೀಜ್‌ಗೆ ಬೆಲೆ ಕೊಡಲಾಗುತ್ತಿದೆ. ಎಲ್ಲ ಸಂಬಂಧಿಕರನ್ನು ಕರೆದು ಫೋಟೋಶೂಟ್ ಮಾಡುವುದು. ನಾವು ಕೊಟ್ಟಷ್ಟೇ ದುಡ್ಡು, ಅಥವಾ ಆ ದುಡ್ಡಿಗೆ ಬೆಲೆಬಾಳುವ ಗಿಫ್ಟ್ ಕೊಡಲೇಬೇಕು ಎನ್ನುವುದು. ಇತ್ಯಾದಿಗಳು ಇಂದಿನ ಸಂಬಂಧಗಳ ಬೆಲೆಯನ್ನ ಕಡಿಮೆ ಮಾಡಿದೆ. ಯಾಕಂದ್ರೆ ಇಂದಿನ ಕಾಲದ ಜನ ಸಂಬಂಧಗಳ ಬೆಲೆ ಮರೆಯುತ್ತಿದ್ದಾರೆ. ಅವರು...

ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು

National  News: ಉತ್ತರ ಪ್ರದೇಶದ ವಾರಾಣಸಿ ಸ್ಥಳೀಯ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು  ನೀಡಲಿರುವ  ಹಿನ್ನಲೆಯಲ್ಲಿ  ನಗರದಲ್ಲಿ  ಪೊಲೀಸ್  ಬಂದೋಬಸ್ತ್ ನೀಡಲಾಗಿದೆ. ಭಾನುವಾರದಿಂದಲೇ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರ್ಜಿದಾರರ ವಾದವು ಸ್ವೀಕೃತವೇ ಅಲ್ಲವೇ ಎಂಬ ಬಗ್ಗೆ ವಾರಾಣಸಿ ನ್ಯಾಯಾಲಯ ಇಂದು ತೀರ್ಮಾನ  ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. https://karnatakatv.net/congress-bjp-t-shirt-war/ https://karnatakatv.net/dehali-building-destroied-3-members-life-ends/ https://karnatakatv.net/dehali-subhash-chandra-bose-statue/
- Advertisement -spot_img

Latest News

ಕೊಳ್ಳೇಗಾಲದ ಮದುವೆ ಮನೆಯಲ್ಲಿ ಚಿನ್ನದ ವಿಚಾರಕ್ಕೆ ಶುರುವಾದ ಗಲಾಟೆ, ಐವರಿಗೆ ಚಾಕುವಿನಿಂದ ಇರಿತ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆರ್‌.ಎಂ. ಕಲ್ಯಾಣ ಮಂಟಪದಲ್ಲಿ ಐವರಿಗೆ ಜಾಕುವಿನಿಂದ ಇರಿದ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಎರಡು ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಅದ್ಧೂರಿಯಾಗಿ...
- Advertisement -spot_img