Thursday, July 30, 2026

uttharpradesh

Dollfin : ಡಾಲ್ಫಿನ್ ಹಿಡಿದು ತಿಂದ ಮೀನುಗಾರರ ವಿರುದ್ಧ ಕೇಸ್ ದಾಖಲು..!

Uttharpradesh News :ಯುಮುನಾ ನದಿಯಲ್ಲಿ ಆಕಸ್ಮಿಕವಾಗಿ ಡಾಲ್ಫಿನ್ ಬಲೆಗೆ ಬಿದ್ದಿದ್ದು ಇದನ್ನು ಮೀನುಗಾರರು ಹಿಡಿದು ತಿಂದ  ಮೀನುಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಮೀನುಗಾರರು ಡಾಲ್ಫಿನ್ ಹಿಡಿದು ಮತರುತ್ತಿದ್ದ ವೀಡಿಯೋ ವೈರಲ್ ಆಗುತ್ತಿದ್ದಂತೆ ಅವರನ್ನು ಗುರುತು ಹಿಡಿದು ಪೊಲೀಸರು ಬಂದಿಸಿದ್ದಾರೆ. ಸೋಮವಾರ ಉತ್ತರ ಪ್ರದೇಶದ ಚೈಲ್ ಅರಣ್ಯ ರಕ್ಷಕ ರವೀಂದ್ರ ಕುಮಾರ್  ನೀಡಿದ ದೂರಿನ...

ಫೋಟೋಶೂಟ್‌ ವಿಷಯವಾಗಿ ಮದುವೆ ಮನೆಯಲ್ಲಿ ಗಲಾಟೆ: ವೀಡಿಯೋ ವೈರಲ್

ಲಖನೌ: ಇತ್ತೀಚಿನ ದಿನಗಳಲ್ಲಿ ಮದುವೆ ಮನೆಗಳಲ್ಲಿ ಸಂಪ್ರದಾಯ, ಸಂಬಂಧಗಳಿಗಿಂತ ಹೆಚ್ಚು ಪ್ರೆಸ್ಟೀಜ್‌ಗೆ ಬೆಲೆ ಕೊಡಲಾಗುತ್ತಿದೆ. ಎಲ್ಲ ಸಂಬಂಧಿಕರನ್ನು ಕರೆದು ಫೋಟೋಶೂಟ್ ಮಾಡುವುದು. ನಾವು ಕೊಟ್ಟಷ್ಟೇ ದುಡ್ಡು, ಅಥವಾ ಆ ದುಡ್ಡಿಗೆ ಬೆಲೆಬಾಳುವ ಗಿಫ್ಟ್ ಕೊಡಲೇಬೇಕು ಎನ್ನುವುದು. ಇತ್ಯಾದಿಗಳು ಇಂದಿನ ಸಂಬಂಧಗಳ ಬೆಲೆಯನ್ನ ಕಡಿಮೆ ಮಾಡಿದೆ. ಯಾಕಂದ್ರೆ ಇಂದಿನ ಕಾಲದ ಜನ ಸಂಬಂಧಗಳ ಬೆಲೆ ಮರೆಯುತ್ತಿದ್ದಾರೆ. ಅವರು...

ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು

National  News: ಉತ್ತರ ಪ್ರದೇಶದ ವಾರಾಣಸಿ ಸ್ಥಳೀಯ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು  ನೀಡಲಿರುವ  ಹಿನ್ನಲೆಯಲ್ಲಿ  ನಗರದಲ್ಲಿ  ಪೊಲೀಸ್  ಬಂದೋಬಸ್ತ್ ನೀಡಲಾಗಿದೆ. ಭಾನುವಾರದಿಂದಲೇ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರ್ಜಿದಾರರ ವಾದವು ಸ್ವೀಕೃತವೇ ಅಲ್ಲವೇ ಎಂಬ ಬಗ್ಗೆ ವಾರಾಣಸಿ ನ್ಯಾಯಾಲಯ ಇಂದು ತೀರ್ಮಾನ  ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. https://karnatakatv.net/congress-bjp-t-shirt-war/ https://karnatakatv.net/dehali-building-destroied-3-members-life-ends/ https://karnatakatv.net/dehali-subhash-chandra-bose-statue/
- Advertisement -spot_img

Latest News

ದೇಶದ 55 ಕೋಟಿ ಜನರನ್ನು ‘ಮೂರ್ಖರು’ ಎಂದ ನಾಯಕನ ನೈತಿಕತೆ ಏನು?: ರಾಹುಲ್ ವಿರುದ್ಧ ವಿಜಯೇಂದ್ರ ಕಿಡಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್‌ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು....
- Advertisement -spot_img