Friday, March 27, 2026

UUCMS Portal Issue

ಮಾರ್ಕ್ಸ್ ಕಾರ್ಡ್ ನಲ್ಲಿ ವಿದ್ಯಾರ್ಥಿ ಬದಲು ಸ್ವಾಮಿಜಿಯ ಫೋಟೋ!

ವಿಜಯನಗರದ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ಗಂಭೀರ ಘಟನೆಯೊಂದು ಬಳ್ಳಾರಿಯಲ್ಲಿ ನಡೆದಿದೆ. ವಿದ್ಯಾರ್ಥಿಯ ಮಾರ್ಕ್ಸ್ ಕಾರ್ಡ್‌ನಲ್ಲಿ ವಿದ್ಯಾರ್ಥಿಯ ಬದಲು ಸ್ವಾಮಿಜಿಯೊಬ್ಬರ ಫೋಟೋ ಪ್ರಿಂಟ್ ಆಗಿ ಯಡವಟ್ಟಾಗಿದೆ. ವಿಜಯನಗರದ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯ ಪೋಟೋ ಬದಲು ಸ್ವಾಮಿಜಿಯೊಬ್ಬರ ಚಿತ್ರವೊಂದು ಮುದ್ರಣವಾಗಿದೆ. ಈ ಸಂಬಂಧ ಈಗ ಸಂಸ್ಥೆ ಸ್ಪಷ್ಟನೆ ನೀಡಿದ್ದು, ತಪ್ಪು...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img