Friday, February 27, 2026

Uzbekistan

ಕಳಪೆ ಗುಣಮಟ್ಟದ ಸಿರಪ್ ತಯಾರಿಕೆ: ಮದ್ದು ಸೇವಿಸಿ, ಮಕ್ಕಳ ಸಾವು, ಹಲವರ ಬಂಧನ

International News: ಉಜ್ಬೇಕಿಸ್ತಾನದಲ್ಲಿ ಕಳಪೆ ಗುಣಮಟ್ಟದ ಸಿರಪ್ ತಯಾರಿಸಿ ಮಾರಾಟ ಮಾಡುತ್ತಿದ್ದು, ಆ ಸಿರಪ್ ಸೇವಿಸಿದ ಮಕ್ಕಳು ಸಾವನ್ನಪ್ಪಿದ್ದಾರೆ. ಈ ಕಾರಣಕ್ಕೆ ಭಾರತೀಯರು ಸೇರಿ ಹಲವು ಆರೋಪಿಗಳನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ಲಿಮಿಟೆಡ್ ತಯಾರಿಸಿದ ಸಿರಪ್ ಸೇವಿಸಿ, 65ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ರಾಘವೇಂದ್ರ...

ಭಾರತದ ಸಂಸ್ಥೆ ತಯಾರಿಸಿದ ಕೆಮ್ಮು ಸಿರಪ್‌ನಿಂದ 18 ಮಕ್ಕಳು ಸಾವು : ಉಜ್ಬೇಕಿಸ್ತಾನ್ ಆರೋಗ್ಯ ಸಚಿವಾಲಯ

ತೀವ್ರವಾದ ಉಸಿರಾಟದ ಕಾಯಿಲೆಯಿಂದ ಬಳಲುತ್ತಿರುವ 18 ಮಕ್ಕಳು, ಭಾರತೀಯ ಸಂಸ್ಥೆಯಾದ ಮೇರಿಯನ್ ಬಯೋಟೆಕ್ ತಯಾರಿಸಿದ ಡಾಕ್ -1 ಮ್ಯಾಕ್ಸ್ ಎಂಬ ಕೆಮ್ಮಿನ ಸಿರಪ್ ಅನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿರುವುದರಿಂದ ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಮಕ್ಕಳು "ಅತಿಯಾದ ಪ್ರಮಾಣದಲ್ಲಿ" ಕೆಮ್ಮಿನ ಸಿರಪ್ ಅನ್ನು ಸೇವಿಸಿದರು, ಇದರಲ್ಲಿ ಎಥಿಲೀನ್ ಗ್ಲೈಕೋಲ್ ಇತ್ತು, ಇದು...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img