Saturday, March 21, 2026

V G Siddarth

ಮಗನನ್ನ ಹಿಂಬಾಲಿಸಿದ ಕಾಫಿ ಡೇ ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ..!

ಕರ್ನಾಟಕ ಟಿವಿ : ಕಾಫಿ ಡೇ ಸಿದ್ಧಾರ್ಥ ಕುಟುಂಬಕ್ಕೆ ಮತ್ತೊಂದು ಆಘಾತದ ಸುದ್ದಿ. ಕಳೆದ ತಿಂಗಳಷ್ಟೇ ಸಿದ್ದಾರ್ಥ ಆತ್ಮಹತ್ಯೆಗೆ ಶರಣಾಗಿದ್ರು. ಇಂದು ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ (96) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ತಿಂಗಳೀನಿಂದ ಚಿಕಿತ್ಸೆ ಪಡೆಯುತ್ತಿದ್ದ ಗಂಗಯ್ಯ ಹೆಗ್ಡೆ ಸಿದ್ದಾರ್ಥ ಸಾವಿನ ಸಂದರ್ಭದಲ್ಲಿ ಕೋಮಾಗೆ ಜಾರಿದ್ರು. ಮಗನ ಸಾವಿನ ಸುದ್ದಿಯೂ ಗಂಗಯ್ಯ ಹೆಗ್ಡೆಗೆ ತಿಳಿದಿರಲಿಲ್ಲ.....
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img