Friday, March 29, 2024

V G Siddarth

ಮಗನನ್ನ ಹಿಂಬಾಲಿಸಿದ ಕಾಫಿ ಡೇ ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ..!

ಕರ್ನಾಟಕ ಟಿವಿ : ಕಾಫಿ ಡೇ ಸಿದ್ಧಾರ್ಥ ಕುಟುಂಬಕ್ಕೆ ಮತ್ತೊಂದು ಆಘಾತದ ಸುದ್ದಿ. ಕಳೆದ ತಿಂಗಳಷ್ಟೇ ಸಿದ್ದಾರ್ಥ ಆತ್ಮಹತ್ಯೆಗೆ ಶರಣಾಗಿದ್ರು. ಇಂದು ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ (96) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ತಿಂಗಳೀನಿಂದ ಚಿಕಿತ್ಸೆ ಪಡೆಯುತ್ತಿದ್ದ ಗಂಗಯ್ಯ ಹೆಗ್ಡೆ ಸಿದ್ದಾರ್ಥ ಸಾವಿನ ಸಂದರ್ಭದಲ್ಲಿ ಕೋಮಾಗೆ ಜಾರಿದ್ರು. ಮಗನ ಸಾವಿನ ಸುದ್ದಿಯೂ ಗಂಗಯ್ಯ ಹೆಗ್ಡೆಗೆ ತಿಳಿದಿರಲಿಲ್ಲ.....
- Advertisement -spot_img

Latest News

ಕರ್ನಾಟಕದಲ್ಲಿ ಜೆಡಿಎಸ್ ಬಿಜೆಪಿ ಜೊತೆ ಹೋಗಿದ್ದು ಆತ್ಮಾಹುತಿ ತೀರ್ಮಾನ: ಕೆ.ರಾಜಣ್ಣ

Hassan News: ಹಾಸನ: ಹಾಸನದ ಅರಸೀಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಈಗಾಗಲೇ ಶ್ರೇಯಸ್‌ಪಟೇಲ್ ಅಭ್ಯರ್ಥಿ ಎಂದು ಘೋಷಣೆ ಆಗಿದೆ. ಅವರು ವೈಯುಕ್ತಿಕವಾಗಿ ಎಲ್ಲಾ ಕಾಂಗ್ರೆಸ್...
- Advertisement -spot_img