Friday, October 18, 2024

V.Harikrishna

ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡ ಡಿ-ಬಾಸ್..!

https://www.youtube.com/watch?v=pP7xygl5Di0 "ಕ್ರಾಂತಿ"ಮೇಲಿನ ನಿರೀಕ್ಷೆ ಹೆಚ್ಚಿಸಿದ ನಟ ದರ್ಶನ್..! ಬಾಕ್ಸಾಫೀಸ್ ಸುಲ್ತಾನ್, ಚಾಲೆಂಜಿAಗ್ ಸ್ಟಾರ್ ದರ್ಶನ್ ಪೋಲ್ಯಾಂಡ್‌ನಲ್ಲಿ ಶೂಟಿಂಗ್ ಮುಗಿಸಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ವಿದೇಶದಲ್ಲಿ ಕ್ರಾಂತಿ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಯಾವಾಗ ಬರ್ತಾರೆ ಅಂತ ನೆಚ್ಚಿನ ನಟನನನ್ ನೋಡಲು ಎದುರು ನೋಡ್ತಿದ್ದ ಅಭಿಮಾನಿಗಳಿಗೀಗ ಡಬಲ್ ಖುಷಿ ಕೊಟ್ಟಿದೆ. ಹೌದು, ಕ್ರಾಂತಿ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಭಕ್ತಗಣ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಅದ್ರಲ್ಲೂಕ್ರಾಂತಿ...

ಏಕಾದಶಿ ಉತ್ಸವದಲ್ಲೂ ಕುರಿಗಳ ಮೇಲೆ ಕ್ರಾಂತಿ ಪ್ರಚಾರ..!

https://www.youtube.com/watch?v=NqO5Tym7AN4 ಬಾಕ್ಸಾಫೀಸ್ ಸುಲ್ತಾನ್ ಡಿ ಬಾಸ್ ದರ್ಶನ್ ಅಭಿಮಾನಿಗಳು ಏನೇ ಮಾಡಿದ್ರೂ ಢಿಫ್ರೆಂಟಾಗಿ ಮಾಡ್ತಾರೆ. ಅದಕ್ಕೆ ಮತ್ತೊಂದು ಉದಾಹರಣೆ ಅಂದ್ರೆ ಡಿ ಭಕ್ತಗಣ ಸದ್ಯ ಕ್ರಾಂತಿ ಚಿತ್ರದ ಪ್ರಚಾರವನ್ನ ಎಲ್ಲೆಡೆ ಭರ್ಜರಿಯಾಗಿ ಮಾಡ್ತಿದ್ದು, ಎತ್ತ ಕಣ್ಣಾಯಿಸಿದರೂ ಕ್ರಾಂತಿ ಹವಾ ಜೋರಾಗಿದೆ. ಆ ಲೆವೆಲ್‌ಗೆ ದರ್ಶನ್‌ನ ಕ್ರಾಂತಿ ಸಿನಿಮಾಗೆ ಅಭಿಮಾನಿಗಳು ಪ್ರಮೋಷನ್ ಮಾಡ್ತಿದ್ದಾರೆ. ಈ ಪ್ರಚಾರಕ್ಕೆ ಮತ್ತೊಂದು ವಿಶೇಷವಾಗಿ...

ದರ್ಶನ್ ಅಭಿಮಾನಿಗಳ ಭಕ್ತಿಗೆ ಮೆಚ್ಚಿದ ಶಿವಪ್ಪ..!

https://www.youtube.com/watch?v=ENsyqM5q9CA ಡಿ ಬಾಸ್ "ಕ್ರಾಂತಿ"ಗೆ ಆಶೀರ್ವದಿಸಿದ ಶಿವಪ್ಪ..! ಸ್ಯಾಂಡಲ್‌ವುಡ್‌ನ ಬಾಕ್ಸಾಫೀಸ್ ಸುಲ್ತಾನ್ ಮತ್ತೆ ಬಾಕ್ಸಾಫೀಸ್‌ನ ಧೂಳೆಬ್ಬಿಸೋಕೆ ಸಜ್ಜಾಗ್ತಿದ್ದಾನೆ. ಎಸ್, ಕ್ರಾಂತಿ ಚಿತ್ರದ ಸಿನಿಮಾದ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲೂ ಡಿ-ಭಕ್ತಗಣ ಅದ್ದೂರಿಯಾಗಿ ಮಾಡ್ತಿದ್ದಾರೆ. ದಾಸ ದರ್ಶನ್ ನಟನೆಯ ಸಿನಿಮಾ ಬರುತ್ತೆ ಅಂದ್ರೆ ಅಲ್ಲಿ ಬರೀ ಹಬ್ಬ ಅಲ್ಲ, ಅಭಿಮಾನಿಗಳಿಂದ ನಾಡ ಹಬ್ಬಾನೇ ನಡೆಯುತ್ತೆ. ಇನ್ನು ಸಿನಿಮಾ ರಿಲೀಸ್‌ಗೆ...

ಚಿನ್ನದ ರಥದಲ್ಲಿ “ಡಿ-ಬಾಸ್” ಮೆರವಣಿಗೆ..!

https://www.youtube.com/watch?v=h07MCX28UvY ತುಮಕೂರಿನಲ್ಲಿ "ಕ್ರಾಂತಿ" ಪ್ರಚಾರ ಜೋರೋ ಜೋರು..! ಕನ್ನಡ ಚಿತ್ರರಂಗದಲ್ಲೀಗ ಹೊಸ ಪರ್ವ ಶುರುವಾಗಿದೆ. ಬಿಗ್ ಸ್ಟಾರ್ಸ್ಗಳ ಬಿಗ್ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸಾಗೋದಕ್ಕೆ ಸಜ್ಜಾಗ್ತಿವೆ. ಡಿ-ಬಾಸ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ದಿನಕ್ಕೊಂದು ಹೊಸ ಸುದ್ದಿ ಮೂಲಕ ಕುತೂಹಲ ಮೂಡಿಸ್ತಿದೆ. ಸದ್ದಿಲ್ಲದೇ ಕ್ರಾಂತಿ ಸಿನಿಮಾತಂಡ ವಿದೇಶಕ್ಕೆ ಹಾರಿದ್ದು, ಹಾಡುಗಳ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಈ...

ಕ್ರಿಕೆಟ್ ಆಡಲು ಸಜ್ಜಾದ ‘ಗೋಲ್ಡನ್ ಸ್ಟಾರ್’.!

https://www.youtube.com/watch?v=1wa8ry-EDAE ಸ್ಯಾಂಡಲ್ ವುಡ್ ನಲ್ಲಿ ಗಣೇಶ್ ನಟನೆಗೆ ಒಂದು ಅಭಿಮಾನಿ ವರ್ಗವಿದೆ. ಕೌಟುಂಬಿಕ ಪ್ರೇಕ್ಷಕರು ಗಣೇಶ್ ಅವರ ನಟನೆಯನ್ನು ಮೆಚ್ಚುಕೊಂಡಿದ್ದಾರೆ. ಗಣೇಶ್ ಸಾಕಷ್ಟು ಸಿನಿಮಾಗಳಲ್ಲಿ ಈಗಾಗಲೇ ಲವರ್ ಬಾಯ್, ಕಾಲೇಜು ವಿದ್ಯಾರ್ಥಿ, ವೈದ್ಯ ಹೀಗೆ ನಾನಾತರ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಕ್ರಿಕೆಟ್ ಆಟಗಾರನಾಗಿ 'ಬಾನ ದಾರಿಯಲ್ಲಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರೀತಮ್ ಗುಬ್ಬಿ ನಿರ್ದೇಶನ...

ಶುರುವಾಯಿತು ಶಿವಣ್ಣನ ಹೊಸ ಸಿನಿಮಾ..! ಈ ಚಿತ್ರದಲ್ಲಿ ನಟಿಸಲಿದ್ದಾರೆ ಖ್ಯಾತ ನಟ ಪ್ರಭುದೇವ..!

https://www.youtube.com/watch?v=0pReUa74FtY   ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನ ..! ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ "ಪ್ರೊಡಕ್ಷನ್ ನಂ 47" ಚಿತ್ರದ ಮುಹೂರ್ತ ಸಮಾರಂಭ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್...

ಹೊಸವರ್ಷಕ್ಕೆ “ಕ್ರಾಂತಿ” ಮೋಷನ್ ಪೋಸ್ಟರ್, ದರ್ಶನ್ ಅಭಿಮಾನಿಗಳ ಕುತೂಹಲಕ್ಕೆ ತೆರೆಬೀಳಲಿದ್ಯ..?

www.karnatakatv.net:ಕ್ರಾಂತಿ ದರ್ಶನ್ ಅವರ 55ನೇ ಸಿನಿಮಾ. ಈ ಹಿಂದೆ ಯಜಮಾನ ಸಿನಿಮಾದ ಮೂಲಕ ತೈಲ ಕ್ರಾಂತಿ ಮಾಡಿದ್ದರು. ಈಗಾ ಕ್ರಾಂತಿ ಶೀರ್ಷಿಕೆ ಇರುವ ಸಿನಿಮಾದ ಮೂಲಕ ಅಕ್ಷರ ಕ್ರಾಂತಿ ಮಾಡಲು ಮುಂದಾಗಿದ್ದಾರೆ. ಕ್ರಾಂತಿ ಚಿತ್ರ ಮೊದಲ ಪೊಸ್ಟರ ಬಿಡುಗಡೇ ಯಾದಗಿಂದಲು ಇಲ್ಲಿಯವರೆಗು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಬಿಡುಗಡೆಯಾಗಿರುವ ಏಕೈಕ ಪೋಸ್ಟರ್‌ಗೆ ಫಿದಾ ಆಗಿರುವ ಅಭಿಮಾನಿಗಳು ಮುಂದೆ...

ಕ್ರಾಂತಿ ಚಿತ್ರದಲ್ಲಿ ಡಿ.ಬಾಸ್ ತಾಯಿಯಾಗಿ ಸುಮಾಲತಾ ಹಾಗೂ ತಂದೆಯಾಗಿ ಕ್ರೇಜಿಸ್ಟಾರ್ ರವಿಚಂದ್ರನ್..!

www.karnatakatv.net:ಚಾಲೆoಜಿoಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರ ಕ್ರಾಂತಿ, ವಿಜಯದಶಮಿ ಹಬ್ಬದಂದು ಸಿಂಪಲ್ಲಾಗಿ ಮುಹೂರ್ತವಾಗಿತ್ತು. ಮೊದಲ ಹಂತದ ಚಿತ್ರೀಕರಣ ಇತ್ತಿಚೆಗಷ್ಟೆ ಶುರುವಾಗುಗಿತ್ತು, ಆದರೆ ಪವರ್ ಸ್ಟಾರ್ ಪುನೀತ್ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿ ಕೆಲ ದಿನಗಳಕಾಲ ಗ್ಯಾಪ್ ತೆಗೆದುಕೊಳ್ಳಲಾಗಿತ್ತು. ಈಗ ಮತ್ತೆ ಶೂಟಿಂಗ್‌ನತ್ತ ಮರಳುತ್ತಿದೆ ಕ್ರಾಂತಿ ಚಿತ್ರತಂಡ. ಇನ್ನೂ ಈ ಚಿತ್ರದಲ್ಲಿ ಕ್ಲೀನ್ ಶೇವ್ ನಲ್ಲಿರೊ...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img