Wednesday, February 4, 2026

v manohar

Darshan Case: ಅವನ ಪಾಪದ ಕೊಡ ತುಂಬಿತ್ತು! ; ವಿ.ಮನೋಹರ್ ಹೀಗೆ ಹೇಳಿದ್ದೇಕೆ?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನೂ ಪ್ರಕರಣದ ಸಂಬಂಧ ನಟ ದರ್ಶನ್ ಪರ-ವಿರೋಧ ಚರ್ಚೆಗಳು ಆಗುತ್ತಲೇ ಇವೆ. ಇದರ ಇಡುವೇ ಇದೀಗ ವಿ.ಮನೋಹರ್ ಪ್ರತಿಕ್ರಿಯಿಸಿದ್ದಾರೆ. ಲಾಲಿಹಾಡು ಸಿನಿಮಾದಲ್ಲಿ ನಾನು ದರ್ಶನ್ ಅವರ ಜೊತೆ ಕೆಲಸಮಾಡಿದ್ದೇನೆ. ಅವರು ಸಹೃದಯಿ ಎಂದಿದ್ದಾರೆ. ದರ್ಶನ್ ಪ್ರಕರಣವನ್ನು ವಿಧಿಯಾಟ ಅಂತೀನಿ....
- Advertisement -spot_img

Latest News

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು...
- Advertisement -spot_img