Friday, May 8, 2026

v manohar

Darshan Case: ಅವನ ಪಾಪದ ಕೊಡ ತುಂಬಿತ್ತು! ; ವಿ.ಮನೋಹರ್ ಹೀಗೆ ಹೇಳಿದ್ದೇಕೆ?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನೂ ಪ್ರಕರಣದ ಸಂಬಂಧ ನಟ ದರ್ಶನ್ ಪರ-ವಿರೋಧ ಚರ್ಚೆಗಳು ಆಗುತ್ತಲೇ ಇವೆ. ಇದರ ಇಡುವೇ ಇದೀಗ ವಿ.ಮನೋಹರ್ ಪ್ರತಿಕ್ರಿಯಿಸಿದ್ದಾರೆ. ಲಾಲಿಹಾಡು ಸಿನಿಮಾದಲ್ಲಿ ನಾನು ದರ್ಶನ್ ಅವರ ಜೊತೆ ಕೆಲಸಮಾಡಿದ್ದೇನೆ. ಅವರು ಸಹೃದಯಿ ಎಂದಿದ್ದಾರೆ. ದರ್ಶನ್ ಪ್ರಕರಣವನ್ನು ವಿಧಿಯಾಟ ಅಂತೀನಿ....
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img