Tuesday, March 31, 2026

v.murulidharan

ಹಿರಿಯ ಕಾಂಗ್ರೆಸ್ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಬಿಜೆಪಿಗೆ ಸೇರ್ಪಡೆ.

ನವದೆಹಲಿ: ಮೋದಿ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೊದಲು ಅನಿಲ್, ಪಕ್ಷದ ತಮ್ಮ ಎಲ್ಲಾ ಅಧಿಕೃತ ಸ್ಥಾನಗಳನ್ನ ತೊರೆದಿದ್ದರು. ಕೆಪಿಸಿಸಿ ಡಿಜಿಟಲ್ ಮೀಡಿಯಾ ಸೆಲ್ ಸಂಚಾಲಕ, ಎಐಸಿಸಿ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಸಂವಹನ ಸೆಲ್ ನಿರ್ವಾಹಕ ಸ್ಥಾನಕ್ಕೆ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img