Wednesday, March 11, 2026

V.Ravichandran

ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಡಲು ರೆಡಿಯಾದ ಕನ್ನಡ ಚಿತ್ರರಂಗದ ಕ್ರೇಜಿಸ್ಟಾರ್ ರವಿಚಂದ್ರನ್…!

ಸ್ಯಾಂಡಲ್ ವುಡ್ ನ ಕ್ರೇಜಿ ಸ್ಟಾರ್ ರವಿಚಂದ್ರನ್ ಸದ್ಯ ಬಿಎಂ ಗಿರಿರಾಜ್ ಆ್ಯಕ್ಷನ್ ಕಟ್ ಹೇಳಿರುವ ಕನ್ನಡಿಗ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆಯೇ ಕ್ರೇಜಿಸ್ಟಾರ್ ತಮ್ಮ ಮುಂದಿನ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ. ಹಾಗಂತ ಈ ಬಾರಿ ರವಿಚಂದ್ರನ್ ಬಣ್ಣ ಹಚ್ಚುವುದರ ಜೊತೆಗೆ ಮತ್ತೊಮ್ಮೆ ಡೈರೆಕ್ಷನ್ ಕ್ಯಾಪ್ ತೊಡಲು ರೆಡಿಯಾಗ್ತಿದ್ದಾರೆ. ರವಿಚಂದ್ರನ್ ನಿರ್ದೇಶನದ ರಾಜೇಂದ್ರ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img