Sunday, September 13, 2026

V.Ravichandran

ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಡಲು ರೆಡಿಯಾದ ಕನ್ನಡ ಚಿತ್ರರಂಗದ ಕ್ರೇಜಿಸ್ಟಾರ್ ರವಿಚಂದ್ರನ್…!

ಸ್ಯಾಂಡಲ್ ವುಡ್ ನ ಕ್ರೇಜಿ ಸ್ಟಾರ್ ರವಿಚಂದ್ರನ್ ಸದ್ಯ ಬಿಎಂ ಗಿರಿರಾಜ್ ಆ್ಯಕ್ಷನ್ ಕಟ್ ಹೇಳಿರುವ ಕನ್ನಡಿಗ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆಯೇ ಕ್ರೇಜಿಸ್ಟಾರ್ ತಮ್ಮ ಮುಂದಿನ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ. ಹಾಗಂತ ಈ ಬಾರಿ ರವಿಚಂದ್ರನ್ ಬಣ್ಣ ಹಚ್ಚುವುದರ ಜೊತೆಗೆ ಮತ್ತೊಮ್ಮೆ ಡೈರೆಕ್ಷನ್ ಕ್ಯಾಪ್ ತೊಡಲು ರೆಡಿಯಾಗ್ತಿದ್ದಾರೆ. ರವಿಚಂದ್ರನ್ ನಿರ್ದೇಶನದ ರಾಜೇಂದ್ರ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img