Sunday, May 19, 2024

V Ravichandran

V Ravichandran: ಶರಣ್ ಅಭಿನಯದ “ಛೂಮಂತರ್” ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಗೆ..!

ಸಿನಿಮಾ ಸುದ್ದಿ: ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ ಅವರು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದರು. ಚಿತ್ರತಂಡದವರ ಮಾತು ಕೇಳಿದಾಗ ಈ...

ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡ ಡಿ-ಬಾಸ್..!

https://www.youtube.com/watch?v=pP7xygl5Di0 "ಕ್ರಾಂತಿ"ಮೇಲಿನ ನಿರೀಕ್ಷೆ ಹೆಚ್ಚಿಸಿದ ನಟ ದರ್ಶನ್..! ಬಾಕ್ಸಾಫೀಸ್ ಸುಲ್ತಾನ್, ಚಾಲೆಂಜಿAಗ್ ಸ್ಟಾರ್ ದರ್ಶನ್ ಪೋಲ್ಯಾಂಡ್‌ನಲ್ಲಿ ಶೂಟಿಂಗ್ ಮುಗಿಸಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ವಿದೇಶದಲ್ಲಿ ಕ್ರಾಂತಿ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಯಾವಾಗ ಬರ್ತಾರೆ ಅಂತ ನೆಚ್ಚಿನ ನಟನನನ್ ನೋಡಲು ಎದುರು ನೋಡ್ತಿದ್ದ ಅಭಿಮಾನಿಗಳಿಗೀಗ ಡಬಲ್ ಖುಷಿ ಕೊಟ್ಟಿದೆ. ಹೌದು, ಕ್ರಾಂತಿ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಭಕ್ತಗಣ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಅದ್ರಲ್ಲೂಕ್ರಾಂತಿ...

ಏಕಾದಶಿ ಉತ್ಸವದಲ್ಲೂ ಕುರಿಗಳ ಮೇಲೆ ಕ್ರಾಂತಿ ಪ್ರಚಾರ..!

https://www.youtube.com/watch?v=NqO5Tym7AN4 ಬಾಕ್ಸಾಫೀಸ್ ಸುಲ್ತಾನ್ ಡಿ ಬಾಸ್ ದರ್ಶನ್ ಅಭಿಮಾನಿಗಳು ಏನೇ ಮಾಡಿದ್ರೂ ಢಿಫ್ರೆಂಟಾಗಿ ಮಾಡ್ತಾರೆ. ಅದಕ್ಕೆ ಮತ್ತೊಂದು ಉದಾಹರಣೆ ಅಂದ್ರೆ ಡಿ ಭಕ್ತಗಣ ಸದ್ಯ ಕ್ರಾಂತಿ ಚಿತ್ರದ ಪ್ರಚಾರವನ್ನ ಎಲ್ಲೆಡೆ ಭರ್ಜರಿಯಾಗಿ ಮಾಡ್ತಿದ್ದು, ಎತ್ತ ಕಣ್ಣಾಯಿಸಿದರೂ ಕ್ರಾಂತಿ ಹವಾ ಜೋರಾಗಿದೆ. ಆ ಲೆವೆಲ್‌ಗೆ ದರ್ಶನ್‌ನ ಕ್ರಾಂತಿ ಸಿನಿಮಾಗೆ ಅಭಿಮಾನಿಗಳು ಪ್ರಮೋಷನ್ ಮಾಡ್ತಿದ್ದಾರೆ. ಈ ಪ್ರಚಾರಕ್ಕೆ ಮತ್ತೊಂದು ವಿಶೇಷವಾಗಿ...

ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆಯ ಸಂಭ್ರಮ…! ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾದ ಮನೋರಂಜನ್…!

ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆ ಸಂಭ್ರಮ ಮನೆ ಮಾಡ್ತಿದೆ. ಈಗಾಗ್ಲೇ ಅದ್ಧೂರಿಯಾಗಿ ಪ್ರೀತಿಯ ಪುತ್ರಿಯ ವಿವಾಹ ಮಾಡಿಸಿರೋ ರವಿಮಾಮ ಮಗನ ಮದುವೆ ತಯಾರಿ ನಡೆಸ್ತಿದ್ದಾರೆ. ಸಿನಿ ದುನಿಯಾದಲ್ಲಿ ಮಿಂಚುತ್ತಿರುವ ರವಿಚಂದ್ರನ್ ಪುತ್ರ ಮನೋರಂಜನ್ ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. 2011ರಲ್ಲಿ ಮನೋರಂಜನ್ ಮದುವೆ ಆಗುವುದಾಗಿ ಹೇಳಿದ್ದರು. ಸಿನಿಮಾಗಳಲ್ಲಿ ಬ್ಯುಸಿಯಾಗಿರೋದ್ರಿಂದ ಈ ವರ್ಷ...

ಹೊಸ ಹವಾ ಎಬ್ಬಿಸಿದ ಕ್ರೇಜಿಸ್ಟಾರ್ ನ್ಯೂ ಲುಕ್

ಕರ್ನಾಟಕ ಮೂವೀಸ್ : ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ರವಿಬೋಪಣ್ಣ ಸಿನಿಮಾ ಫಸ್ಟ್ ಲುಕ್ ಇಂದು ರಿಲೀಸ್ ಆಗಿದೆ. ದೃಶ್ಯ ಸಿನಿಮಾ ಈ ಹಿಂದೆ ಭಾರೀ ಸಂಚಲ ಸೃಷ್ಟಿಸಿದ್ದು, ಈ ಸಿನಿಮಾ ಎಷ್ಟೋ ಜನರಿಗೆ ಸ್ಪೂರ್ತಿಯಾಗಿ ಸಕಾರಾತ್ಮಕ, ನಕಾರಾತ್ಮಕ ಕೆಲಸಕ್ಕೆ ಕಾರಣವಾಗಿತ್ತು. ಇದೀಗ ಅದರ ಮುಂದುವರೆದ ಭಾಗ ರವಿಬೋಪಣ್ಣ ದೃಶ್ಯ -2.. "ಸಿಡಿಯೋ ಕಿಡಿಗಳು ಎಷ್ಟೇ...
- Advertisement -spot_img

Latest News

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ...
- Advertisement -spot_img