ಇಂದು ಕಿತ್ತೂರ ರಾಣಿ ಚೆನ್ನಮ್ಮ ಅವರ 201ನೇ ಜಯಂತ್ಸೋತ್ಸವ. ಕೇಂದ್ರ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬೈಲಹೊಂಗಲದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿಪಡಿಸಿ ಅದನ್ನು ರಾಷ್ಟ್ರೀಯ ಸ್ಮಾರಕವೆಂದು...
ಒಂದು ಕಾಲಕ್ಕೆ ಕುಚಿಕು ದೋಸ್ತಿಗಳಾಗಿದ್ದವರು ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಜೆಡಿಎಸ್ ಶಾಸಕ ಸುರೇಶ್ ಬಾಬು ವಾರ್ ಶುರುವಾಗಿದೆ. ಇವರಿಬ್ಬರ ಮಧ್ಯೆ ಏನೋ ಗಲಾಟೆಯಾಗಿದೆ ಎಂಬ ವಿಡೀಯೋ, ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಿದೆ.
ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ, ಮಾಧುಸ್ವಾಮಿ ಸ್ಥಾನವನ್ನು ಸುರೇಶ್ ಬಾಬು ತುಂಬಿದ್ದರು. ಸ್ನೇಹಿತನಿಗಾಗಿ ಹಗಲು-ರಾತ್ರಿ ದುಡಿದಿದ್ದರು. ಬಳಿಕ...
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಳಿಕ ಒಬ್ಬೊಬ್ಬರಾಗಿ ಮುನ್ನೆಲೆಗೆ ಬರುವ ಪ್ರಯತ್ನದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೂ ಮುನ್ನವೇ ಕೆಲವು ನಾಯಕರು ತಮ್ಮದೇ ಆದ ರೀತಿಯಲ್ಲಿ ಹೈಕಮಾಂಡ್ ಒಲವು ಗಳಿಸೋಕೆ ಮುಂದಾಗಿದ್ದಾರೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಆದರೆ ಈಗಿನಿಂದಲೇ ಬಿಜೆಪಿಯಲ್ಲಿ ಹಲವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಂಡು ಬರುತ್ತಿದೆ.
ಸದ್ಯ...
ಚಿಕ್ಕಮಗಳೂರು-ತಿರುಪತಿ ನಡುವೆ, ಹೊಸ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸೇವೆಗೆ ಅನುಮೋದನೆ ಸಿಕ್ಕಿದೆ. ಇದು ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ.
ಜುಲೈ 11ರಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರಿನಿಂದ ಹೊರಡಲಿರುವ ಸಾಪ್ತಾಹಿಕ ಎಕ್ಸ್ ಪ್ರೆಸ್ ಗೆ, ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ ನೀಡಲಿದ್ದಾರೆ. ಮರುದಿನ ಬೆಳಗ್ಗೆ 2.30ಕ್ಕೆ ತಿರುಪತಿ...
ಬಹು ನಿರೀಕ್ಷಿತ ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಕೇಸರಿ ನಾಯಕರು ಹಸಿರು ನಿಶಾನೆ ತೋರಿದ್ದಾರೆ. ಪಕ್ಷಕ್ಕೆ ಲಾಭವಾಗುವ ನಿಟ್ಟಿನಲ್ಲಿ ಅಳೆದು-ತೂಗಿ ಲೆಕ್ಕಾಚಾರಗಳನ್ನು ಹಾಕುವ ಮೂಲಕ ಈಗಾಗಲೇ 16 ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರ ನೇಮಕ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯಲ್ಲಿಯೇ ತೆಲಂಗಾಣ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ...
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಭಾವಿ ನಾಯಕರ ಹೆಸರಿನಲ್ಲಿ ವಂಚನೆ ಮಾಡುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಈ ನಡುವೆ ತುಮಕೂರಿನಲ್ಲಿ ಕೂಡ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಸಹಿ ದುರುಪಯೋಗ ಮಾಡಿಕೊಂಡು ವಂಚನೆ ಮಾಡಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು...
18ನೇ ಲೋಕಸಭೆಯ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ನೂತನ ಸಂಸದರ ಪ್ರಮಾಣ ವಚನ ಸ್ವೀಕರಿಸಿದ್ರು.
ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಸಮ್ಮುಖದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ಜಿತನ್...
Tumakuru News: ತುಮಕೂರು: ಕೇಂದ್ರಸಚಿವ ವಿ.ಸೋಮಣ್ಣ ಎಲೆರಾಂಪುರ ಶ್ರೀಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಕೊರಟಗೆರೆ ತಾಲೂಕಿನ ಎಲೆ ರಾಂಪುರ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿ ರವರ ಆಶೀರ್ವಾದ ಪಡೆದರು.
ಈ ವೇಳೆ ಮಾತನಾಡಿದ ಸೋಮಣ್ಣ, ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಯೋಜನೆ ಕಾಮಗಾರಿಯ...
Political News: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಸೇರಿ ಮೂವರ ಮೇಲೆ, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ ಮಾಡಿದ ಆರೋಪದ ಮೇಲೆ ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅರುಣ್ ಸೋಮಣ್ಣ ಜೀವ ಬೆದರಿಕೆ...
ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸೋಮಣ್ಣರನ್ನ ನಿಲ್ಲಿಸಿದ್ದು, ಈ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು. ಅದಕ್ಕೆ ಇಂದು ರಿಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಪ್ರಶ್ನೆ ಕೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ.
ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ....
Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್ರಾಜುಗೆ ಟಾಂಗ್ ನೀಡಿದ್ದಾರೆ.
ಇರಾನ್ನಿಂದ...