Wednesday, January 21, 2026

v.somanna

ದೇಶಕ್ಕೆ, ಬಿಜೆಪಿಗೆ ನರೇಂದ್ರ ಮೋದಿಯವರು ಅನಿವಾರ್ಯ ಅವಶ್ಯಕತೆ ಇದೆ: ಕೇಂದ್ರ ಸಚಿವ ವಿ.ಸೋಮಣ್ಣ

Tumakuru: ತುಮಕೂರು: ತುಮಕೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ,ರಾಹುಲ್ ಗಾಂಧಿ ವಿದೇಶದಲ್ಲಿ ಸರ್ಕಾರ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿಗೆ ಬೇರೆ ಇನ್ನೇನು ಕೆಲಸ ಇದೆ..? ದೇಶನೇ ಗೊತ್ತಿಲ್ಲದೆ ಇರೋ ವ್ತಕ್ತಿ ಎಲ್ಲೋ ಹೋಗಿ, ದೇಶಕ್ಕೆ ಇರತಕ್ಕಂತಹ ಗಾಂಭೀರ್ಯವನ್ನು ಅರ್ಥಮಾಡಿಕೊಳ್ಳದೆ ಮಾತನಾಡುವಂತಹ ಅಂತಹ ವ್ಯಕ್ತಿ. ಪಾರ್ಲಿಮೆಂಟ್ ನಡಿಬೇಕಾದ್ರೆ ಒಂದು ಗಂಟೆ ಇರುವುದಿಲ್ಲ. ಇವರಿಗೆಲ್ಲಾ...

ಜಿ.ಪರಮೇಶ್ವರ್ ಸಿಎಂ ಆಗಬೇಕು: ಕಾರ್ಯಕ್ರಮದಲ್ಲಿ ಮನದಾಸೆ ತಿಳಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

Tumakuru: ತುಮಕೂರು: ತುಮಕೂರಿನಲ್ಲಿಂದು ಹೆಗ್ಗೆರೆ ಮೇಲುಸೇತುವೆ ಕಾಮಗಾರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಪರಮೇಶ್ವರ್ ಅವರು ಸಿಎಂ ಆಗಬೇಕು ಎಂದಿದ್ದಾರೆ. ಅದೊಂದು ಅದೃಷ್ಟ ಗೃಹಮಂತ್ರಿ ಆಗಿರುತ್ತಾರೆ ಅನ್ನೋ ಕನಸಿರಲಿಲ್ಲ. ಎಲ್ಲೋ ಒಂದು ಕಡೆ ನನಗೆ ಆಸೆ ಇದೆ. ಸುರೇಶ್ ಗೌಡ ಹೇಳಿದ್ದು ನೂರಕ್ಕೆ ನೂರು ಸತ್ಯ. ನನಗೂ ವಯಕ್ತಿಕವಾಗಿ ಆಸೆ ಇದೆ...

Tumakuru News: ಡಾ.ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆ ಅಭಿವೃದ್ಧಿಗೆ ಪೂರಕ: ಕೇಂದ್ರ ಸಚಿವ ವಿ.ಸೋಮಣ್ಣ

Tumakuru News: ತಿಪಟೂರು ತಾಲ್ಲೂಕಿನ ಶ್ರೀ ಗುರುಕುಲ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇಧಿಕೆ ಟ್ರಸ್ಟ್(ರಿ)ತುಮಕೂರು-1 ಜಿಲ್ಲೆ ಇವರ ವತಿಯಿಂದ ಗಾಂಧಿ ಸ್ಮೃತಿ ಹಾಗೂ ನವಜೀವನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮೊದಲು ನಗರದ ಗಣಪತಿ ಪೆಂಡಾಲ್ ಇಂದ ಗುರುಕುಲ ಕಲ್ಯಾಣಮಂಟಪದವರೆಗೆ ಸಾವಿರಕ್ಕೂ...

ರಾಷ್ಟ್ರದಲ್ಲಿ ಯಾವುದಾದರೂ ಸರ್ಕಾರ ಸತ್ತಂತಾಗಿದೆ ಅಂದ್ರೆ ಅದು ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ ಸೋಮಣ್ಣ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ,  ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೀತಿದೆ. ಮೋದಿ ಅಮಿತ್ ಶಾ ಬಸವರಾಜ್ ಬೊಮ್ಮಾಯಿಗೆ ನೀವೆ ಚುನಾವಣೆಗೆ ನಿಲ್ಲಬೇಕು ಅಂದ್ರು. ಹೀಗಾಗಿ ಶಿಗ್ಗಾಂವಿಗೂ ಉಪಚುನಾವಣೆ ನಡೀತಿದೆ. ರಾಜ್ಯ ಸರ್ಕಾರ ಇದ್ದು ಸತ್ತಂತಾಗಿದೆ. ರಾಷ್ಟ್ರದಲ್ಲಿ ಯಾವುದಾದರೂ ಸರ್ಕಾರ ಸತ್ತಂತಾಗಿದೆ ಅಂದ್ರೆ ಅದು ಕಾಂಗ್ರೆಸ್ ಸರ್ಕಾರ...

ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಆಗಮಿಸಿದ ಸೋಮಣ್ಣ: ತುಮಕೂರು ಜಿಲ್ಲಾಧಿಕಾರಿಗೆ ತರಾಟೆ

Political News: ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಆಗಮಿಸಿದ ಮೊದಲ ದಿನವೇ ವಿ.ಸೋಮಣ್ಣ ಅವರು ತುಮಕೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಜಾತ್ರೆ ವೇಳೆ ಅಸ್ವಸ್ಥರಾಗಿದ್ದ ಕೆಲವುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ವಿಚಾರಣೆ ಹೋದ ವೇಳೆ ಡಿಸಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಇರಲಿಲ್ಲ. ಇದ್ರಿಂದ ಆಕ್ರೋಶಗೊಂಡ...

ಲೋಕಸಭೆಗೆ ಟಿಕೆಟ್ ಕೊಟ್ಟರೆ ನಿಲ್ಲುತ್ತೇನೆ. ಇದು ನನ್ನ ಡಿಮಾಂಡ್ ಅಲ್ಲ ರಿಕ್ವೆಸ್ಟ್: ವಿ.ಸೋಮಣ್ಣ

Tumakuru News: ತುಮಕೂರು: ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದು, ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದಾರೆ. ಬೆಳಗ್ಗೆ ಎಲೆರಾಂಪುರ ಹನುಮಂತನಾಥ್ ಸ್ವಾಮೀಜಿ ಭೇಟಿಯಾಗಿದ್ದೆ, ಬಳಿಕ ಸಿದ್ದರ ಬೆಟ್ಟಕ್ಕೆ ಹೋಗಿದ್ದೆ. ಸಿದ್ದಗಂಗಾ ಮಠದ ಗುರುಗಳಿಗೆ ಪೋನ್ ಮಾಡ್ದೆ. ಪ್ರಸಾದಕ್ಕೆ ಮಠಕ್ಕೆ ಬನ್ನಿ ಅಂದ್ರು ಬಂದಿದಿನಿ. ಪರಿಸ್ಥಿತಿ ಅವಲೋಕನ ಮಾಡಿದಿನಿ, ಹೈಕಮಾಂಡ್ ಏನ್ ಹೇಳುತ್ತೆ...

ಕೆಲ ನಾಯಿ ನರಿಗಳಿಂದ ಸ್ವಲ್ಪ ವ್ಯತ್ಯಾಸವಾಯಿತು : ವಿ. ಸೋಮಣ್ಣ

Political News: ತುಮಕೂರು : 45 ವರ್ಷ ನಾನು ಸಂಪೂರ್ಣವಾಗಿ ಈ ಮಠದಲ್ಲಿ ತೊಡಗಿಸಿಕೊಂಡಿದ್ದೇನೆ. ಹತ್ತಾರು ಕಾರ್ಯಕ್ರಮ ಮಾಡಿದ್ದೇನೆ. ಪಾರ್ಟಿ ಗೀಟಿ ನಮ್ಮ ತಲೆಯಲ್ಲಿ ಇಲ್ಲ. ಕೆಲ ನಾಯಿ‌ ನರಿಗಳಿಂದ ಸ್ವಲ್ಪ ವ್ಯತ್ಯಾಸವಾಯಿತು ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳುವುದನ್ನೆಲ್ಲಾ 6 ತಾರೀಕಿನ...

ತುಮಕೂರಿನಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಶಕ್ತಿ ಪ್ರದರ್ಶನ.. ಗುರುಭವನ ಉದ್ಘಾಟನೆ ನೆಪದಲ್ಲಿ ಬೃಹತ್ ಕಾರ್ಯಕ್ರಮ..!

Political News: ತುಮಕೂರು : ತುಮಕೂರಿನಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಶಕ್ತಿ ಪ್ರದರ್ಶನವಾಗಲಿದ್ದು, ಗುರುಭವನ ಉದ್ಘಾಟನೆ ನೆಪದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ವಿ.ಸೋಮಣ್ಣನವರು ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ಗುರುಭವನ ಉದ್ಘಾಟನೆಯಾಗುತ್ತಿದೆ. ಕಾಂಗ್ರೆಸ್ ನಾಯಕರೇ ಹೆಚ್ಚಾಗಿ ಪಾಲ್ಗೊಳ್ಳುತ್ತಿರುವ ಕಾರ್ಯಕ್ರಮವಾಗಿದೆ. ಸೋಮಣ್ಣ ಸಚಿವರಾದ ಪರಮೇಶ್ವರ್, ರಾಜಣ್ಣಗೆ ಆಹ್ವಾನ ನೀಡಿದ್ದಾರೆ. ಕಾರ್ಯಕ್ರಮದ ನಂತರ ಸೋಮಣ್ಣ ರಾಜಕೀಯ...

‘ನಾವು ಐದಾರು ಜನ ಸೇರಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಬೇಕೆಂದಿದ್ದೇವೆ’

Tumakuru Political News: ತುಮಕೂರು: ತುಮಕೂರಿಗೆ ಭೇಟಿ ನೀಡಿದ ವಿ. ಸೋಮಣ್ಣ, ಸಿದ್ಧಗಂಗಾ ಮಠದ ಹಳೇ ಮಠದಲ್ಲಿರುವ ಗುರುಭವನ ಕಟ್ಟಡ ವೀಕ್ಷಣೆ ಮಾಡಿದರು. ಇವರಿಗೆ ಪತ್ನಿ ಶೈಲಜಾ ಕೂಡ ಸಾಥ್ ಕೊಟ್ಟರು. ಈ ವೇಳೆ ಇಂಜಿನಿಯರ್ ಬಳಿ ಮಾತನಾಡಿದ ಸೋಮಣ್ಣ, ಕೆಲಸ ಪೆಂಡಿಂಗ್ ಇಟ್ಟಿದ್ದಿಯಲ್ಲಪ್ಪಾ ಎಂದು ಪ್ರಶ್ನಿಸಿದರು. ಈ ವೇಳೆ ಮಾತನಾಡಿದ ಸೋಮಣ್ಣ, ನಾನೊಬ್ಬ ಶ್ರೀ ಮಠದ...

ಬಿಎಸ್‌ವೈ ಫೋನ್‌ ರಿಸೀವ್‌ ಮಾಡದ ಸೋಮಣ್ಣ, ಯತ್ನಾಳ್‌ಗಿದೆಯಂತೆ ಸಿದ್ದು ಬೆಂಬಲ..?

Bengaluru News: ಬೆಂಗಳೂರು: ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯು ಬಿಜೆಪಿಗೆ ಬಹುದೊಡ್ಡ ಆಘಾತವನ್ನೇ ನೀಡಿದೆ. ಚುನಾವಣೆ ಮುಗಿದು ಏಳು ತಿಂಗಳು ಕಳೆದರೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಮುಗಿಯುವ ಲಕ್ಷಣಗಳು ಕಂಡುಬರುತ್ತಿಲ್ಲ. ಕರ್ನಾಟಕದ ರಾಜ್ಯ ಘಟಕಕ್ಕೆ ಬಿಎಸ್‌ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ ನಂತರ ಹಲವು ನಾಯಕರು ಅಸಮಧಾನದ ಬೆಂಕಿಯನ್ನೇ ಉಗುಳುತ್ತಿದ್ದಾರೆ. ಲಿಂಗಾಯತ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img