Sunday, October 26, 2025

V.Srinivas prasad

ಅಮಿತ್ ಶಾ ನಿರ್ಧಾರ ಪ್ರಶ್ನೆ ಮಾಡುವ ಸ್ಥಿತಿಯಲ್ಲಿ ನಾವಿಲ್ಲ

ಕರ್ನಾಟಕ ಟಿವಿ : ಮೂರು ಮಂದಿ ಡಿಸಿಎಂ ನೇಮಕ ಮಾಡಿರೋದನ್ನ ಚಾಮರಾಜನಗರ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಟೀಕಿಸಿದ್ರು.. ಈ ಸಂಬಂಧ ಮಂಡ್ಯದಲ್ಲಿಂದು ಪ್ರತಿಕ್ರಿಯೆ ನೀಡಿದ ಸಚಿವ ಜೆ.ಸಿ ಮಾಧುಸ್ವಾಮಿ ಒಬ್ಬೊಬ್ಬ್ರದ್ದು ಒಂದೊಂದು ಅಭಿಪ್ರಾಯ ಇರುತ್ತೆ. ಮೇಲಿನರು ತೀರ್ಮಾನ ಮಾಡ್ತಾರೆ. ನಮಗಿಂತ ಜಾಸ್ತಿ ತಿಳುವಳಿಕೆ ಜಾಸ್ತಿ ಅವರಿಗಿದೆ ಅಂತ ಹೈಕಮಾಂಡ್ ಕಡೆ ಮಾಧುಸ್ವಾಮಿ ಬೊಟ್ಟುಮಾಡಿ ಸುಮ್ಮನಾದ್ರು. ಎಂಎಲ್ ಎ ಆದವರು...

ಸಿದ್ದರಾಮಯ್ಯ ಸೋಲಿನ ರಹಸ್ಯ

ಕರ್ನಾಟಕ ಟಿವಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬಾದಾಮಿ ಯಲ್ಲಿ ಅಲ್ಪಮತಗಳಿಂದ ರಾಮುಲು ವಿರುದ್ಧ ಗೆದ್ದು ಮಾನ ಉಳಿಸಿಕೊಂಡಿದ್ರು.. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಒಳ ಒಪ್ಪಂದ ಮಾಡಿಕೊಂಡ ಪರಿಣಾಮ ಸಿದ್ದರಾಮಯ್ಯ ಸೋಲಿಗೆ ಕಾರಣ ಅನ್ನೋದು ಓಪನ್ ಸೀಕ್ರೆಟ್. ಇದೀಗ ಜಿ.ಟಿ.ದೇವೆಗೌಡ ಚಾಮುಂಡೇಶ್ವರಿಯಲ್ಲಿ ಗೆಲ್ಲೋದಕ್ಕೆ...

ಏನಯ್ಯಾ, ನೀನೊಬ್ಬ ಲೀಡರ್ರಾ..? – ಸಚಿವರಿಗೆ ಸಿದ್ದು ಕ್ಲಾಸ್

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಧ್ರುವನಾರಾಯಣ್ ಸೋತಿರೋ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪುಟ್ಟರಂಗ ಶೆಟ್ಟಿಗೆ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ. ಮೈಸೂರಿನಲ್ಲಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಲು ಪುಟ್ಟರಂಗ ಶೆಟ್ಟಿ ಬಂದಿದ್ದ ವೇಳೆ ಈ ಪ್ರಸಂಗ ನಡೆದಿದೆ. ಪುಟ್ಟರಂಗಶೆಟ್ಟಿಯನ್ನು ಕಂಡ ಸಿದ್ದು ಏಕಾಏಕಿ-'ಏನಯ್ಯ, ನಿಮ್ಮ ಭಾಗದಲ್ಲೇ ಅಂತರ ಕಡಿಮೆ ಬಂದಿದೆ....

ಮೋದಿ ಸಂಪುಟದಲ್ಲಿ ಯಾರ್ ಯಾರಿಗೆ ಜಾಗ..?

ಅಭೂತಪೂರ್ವ ಗೆಲುವು ಸಾಧಿಸಿ ಮತ್ತೆ 2ನೇ ಬಾರಿಗೆ ಅಧಿಕಾರ ಹಿಡಿಯಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಆದ್ರೆ ಈ ಬಾರಿ ಸಂಪುಟದಲ್ಲಿ ಮೋದಿ ಯಾರನ್ನೆಲ್ಲಾ ಸೇರಿಸಿಕೊಳ್ತಾರೆ ಅನ್ನೋ ಬಗ್ಗೆ ಇದೀಗ ಬಿಸಿ ಬಿಸಿ ಚರ್ಚೆ ನಡೀತಿದೆ. ಈ ಬಾರಿ ಮಂತ್ರಿಯಾಗೋ ಭಾಗ್ಯ ಯಾರಿಗೆ ಅಂತ ನೋಡೋದಾದ್ರೆ, ಚುನಾವಣೆಯಲ್ಲಿ...

ಕೇವಲ 341 ಮತಗಳ ಅಂತರದಿಂದ ಸೋತ ಕೈ ಅಭ್ಯರ್ಥಿ

ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದ ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್ ಜಯಭೇರಿ ಬಾರಿಸಿದ್ದಾರೆ. ಮತಎಣಿಕೆಯ ಬಹುತೇಕ ಸುತ್ತುಗಳಲ್ಲೂ ಕೆಲವೇ ಮತಗಳ ಅಂತರ ಕಾಯ್ದುಕೊಂಡಿದ್ದ ಉಭಯ ಪಕ್ಷದ ಅಭ್ಯರ್ಥಿಗಳ ಜಿದ್ದಾಜಿದ್ದಿಗೆ ತೆರೆ ಬಿದ್ದು, ಬಿಜೆಪಿಯ ಶ್ರೀನಿವಾಸ ಪ್ರಸಾದ್ ಗೆದ್ದಿದ್ದಾರೆ. ಆದ್ರೆ ಕೇವಲ 341 ಮತಗಳಿಂದ ಕಾಂಗ್ರೆಸ್ ನ ಧ್ರುವನಾರಾಯಣ್...
- Advertisement -spot_img

Latest News

ಸ್ನಾನಕ್ಕೆ ಹೋಗಿ ಸಾವಿನಲ್ಲೂ ಒಂದಾದ ಸಹೋದರಿಯರು!

ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...
- Advertisement -spot_img