Friday, September 4, 2026

V.Srinivas prasad

ಅಮಿತ್ ಶಾ ನಿರ್ಧಾರ ಪ್ರಶ್ನೆ ಮಾಡುವ ಸ್ಥಿತಿಯಲ್ಲಿ ನಾವಿಲ್ಲ

ಕರ್ನಾಟಕ ಟಿವಿ : ಮೂರು ಮಂದಿ ಡಿಸಿಎಂ ನೇಮಕ ಮಾಡಿರೋದನ್ನ ಚಾಮರಾಜನಗರ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಟೀಕಿಸಿದ್ರು.. ಈ ಸಂಬಂಧ ಮಂಡ್ಯದಲ್ಲಿಂದು ಪ್ರತಿಕ್ರಿಯೆ ನೀಡಿದ ಸಚಿವ ಜೆ.ಸಿ ಮಾಧುಸ್ವಾಮಿ ಒಬ್ಬೊಬ್ಬ್ರದ್ದು ಒಂದೊಂದು ಅಭಿಪ್ರಾಯ ಇರುತ್ತೆ. ಮೇಲಿನರು ತೀರ್ಮಾನ ಮಾಡ್ತಾರೆ. ನಮಗಿಂತ ಜಾಸ್ತಿ ತಿಳುವಳಿಕೆ ಜಾಸ್ತಿ ಅವರಿಗಿದೆ ಅಂತ ಹೈಕಮಾಂಡ್ ಕಡೆ ಮಾಧುಸ್ವಾಮಿ ಬೊಟ್ಟುಮಾಡಿ ಸುಮ್ಮನಾದ್ರು. ಎಂಎಲ್ ಎ ಆದವರು...

ಸಿದ್ದರಾಮಯ್ಯ ಸೋಲಿನ ರಹಸ್ಯ

ಕರ್ನಾಟಕ ಟಿವಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬಾದಾಮಿ ಯಲ್ಲಿ ಅಲ್ಪಮತಗಳಿಂದ ರಾಮುಲು ವಿರುದ್ಧ ಗೆದ್ದು ಮಾನ ಉಳಿಸಿಕೊಂಡಿದ್ರು.. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಒಳ ಒಪ್ಪಂದ ಮಾಡಿಕೊಂಡ ಪರಿಣಾಮ ಸಿದ್ದರಾಮಯ್ಯ ಸೋಲಿಗೆ ಕಾರಣ ಅನ್ನೋದು ಓಪನ್ ಸೀಕ್ರೆಟ್. ಇದೀಗ ಜಿ.ಟಿ.ದೇವೆಗೌಡ ಚಾಮುಂಡೇಶ್ವರಿಯಲ್ಲಿ ಗೆಲ್ಲೋದಕ್ಕೆ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img