Friday, July 18, 2025

V sunilkumar

ಅಪ್ಪ ನನಗೆ ಎಲ್ಲವನ್ನೂ ಕೊಟ್ಟರು ; ಶಿಕ್ಷಣ, ಸಂಸ್ಕಾರ, ಆದರ್ಶ ಎಲ್ಲವನ್ನೂ ನೀಡಿದ್ರು : ತಂದೆಯ ನೆನಪಿನಲ್ಲಿ ಸುನೀಲ್‌ ಕುಮಾರ್‌ ಭಾವುಕ ಪತ್ರ

ಬೆಂಗಳೂರು : ತಮ್ಮ ತಂದೆಯ ಅಗಲಿಕೆಯ ನೋವಿನಲ್ಲಿರುವ ಕಾರ್ಕಳದ ಬಿಜೆಪಿ ಶಾಸಕ ವಿ ಸುನೀಲ್‌ ಕುಮಾರ್‌ ತಂದೆಯ ನೆನಪುಗಳ ಬುತ್ತಿಯನ್ನು ಹೊತ್ತ ಭಾವುಕ ಪತ್ರವನ್ನು ಬರೆದಿದ್ದಾರೆ. ಅಲ್ಲದೆ ತಂದೆಗಾಗಿ ತಾವು ಸಲ್ಲಿಸಿರುವ ಅಕ್ಷರ ನಮನದ ಸಾಲುಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಂದೆ ವಾಸುದೇವ್‌ ಅವರೊಂದಿಗಿನ ಬಾಲ್ಯದ ಕ್ಷಣಗಳನ್ನು, ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ. ಆ...
- Advertisement -spot_img

Latest News

ನಿಮಗೂ ಅನುದಾನ ಸಿಗುತ್ತದೆ, ತಾಳ್ಮೆಯಿಂದಿರಿ : ಬಿಜೆಪಿ- ಜೆಡಿಎಸ್ ಶಾಸಕರಿಗೆ ಡಿಕೆಶಿ ಅಭಯ

ರಾಮನಗರ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಹೆಚ್ಚಿನ ಅನುದಾನದ ಬಳಕೆಯಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಇದೇ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಶಾಸಕರು ಆಕ್ರೋಶ ಹೊರಹಾಕಿದ್ದರು....
- Advertisement -spot_img