ಧಾರವಾಡ: ಕಾರ್ತಿಕ ಮಾಸದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಉಳವಿಗೆ ಪಾದಯಾತ್ರೆ ಆರಂಭಿಸಿದ ಮಾಜಿ ಶಾಸಕ ಅಮೃತ ದೇಸಾಯಿ, ನಿರಂತರವಾಗಿ 9ನೇ ವರ್ಷದ ಪಾದಯಾತ್ರೆಗೆ ಇಂದು ಚಾಲನೆ ನೀಡಲಾಗಿದೆ.
ಧಾರವಾಡ ತಾಲೂಕಿನ ಗರಗ ಗ್ರಾಮದ ಮಡಿವಾಳೇಶ್ವರ ಮಠದಿಂದ ಪಾದಯಾತ್ರೆ ಪ್ರಾರಂಭಗೊಂಡಿದ್ದು, ಮಡಿವಾಳೇಶ್ವರ ಮಠದ ಆತ್ಮಾರಾಮ ಸ್ವಾಮೀಜಿ, ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಹರಿಹರ ಪೀಠದ...
ದಾವಣಗೆರೆ: ಪಂಚಮಸಾಲಿ(Panchamasali) ಸಮಾಜಕ್ಕೆ ಮೀಸಲಾತಿ ನೀಡಲು ಸರ್ಕಾರಕ್ಕೆ ತುಸು ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಹರಿಹರದಲ್ಲಿ ವಚನಾನಂದ ಸ್ವಾಮೀಜಿ(vachanananda-swamiji) ಹೇಳಿದ್ದಾರೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವುದು ತಡವಾಗಬಹುದು. ಆದರೆ ಸರಿಯಾದ ರೀತಿಯಲ್ಲಿ ಈ ಕೆಲಸ ಆಗಬೇಕಿದೆ. ಸರ್ಕಾರ ಒಂದು ವೇಳೆ ತರಾತುರಿಯಲ್ಲಿ ಮೀಸಲಾತಿ ಘೋಷಿಸಿದರೆ ಸಮಸ್ಯೆಯಾಗಬಹುದು. ಯಾರಾದರೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರೂ ಮೀಸಲಾತಿ ನಿರ್ಧಾರ...
ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...