Tuesday, September 15, 2026

vadhuvara

ಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ವಧು-ವರ ಸಮಾವೇಶ : ಹುಡುಗರ ಅರ್ಜಿ ಸಂಖ್ಯೆ ನೋಡಿ ಸಮಾವೇಶದ ಆಯೋಜಕರು ಸುಸ್ತು

ಮಂಡ್ಯ: ಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ವಧು ವರ ಸಮಾವೇಶದಲ್ಲಿ ಒಕ್ಕಲಿಗ ಹುಡುಗರಿಗೆ ಮದುವೆಯಾಗಲು ಹುಡುಗಿಯರು ಸಿಗುತ್ತಿಲ್ಲವೆಂದು ಒಕ್ಕಲಿಗ ವಧುಗಳಿಗಾಗಿ ಸಾವಿರಾರು ಒಕ್ಕಲಿಗ ಹುಡುಗರು ಮುಗಿಬಿದ್ದಿದ್ದರು. ಸಮಾವೇಶದಲ್ಲಿ 200 ಜನ ಒಕ್ಕಲಿಗ ಹುಡುಗಿಯರಿಗೆ  10 ಸಾವಿರಕ್ಕೂ ಹೆಚ್ಚಿನ ಹುಡುಗರ ಅರ್ಜಿ ಬಂದಿದ್ದವು. ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರ ಆಮಂತ್ರಣ ಚರ್ಚೆ ವಿಚಾರ ಹುಡುಗರ ಅರ್ಜಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img