Sunday, June 14, 2026

vadhuvara

ಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ವಧು-ವರ ಸಮಾವೇಶ : ಹುಡುಗರ ಅರ್ಜಿ ಸಂಖ್ಯೆ ನೋಡಿ ಸಮಾವೇಶದ ಆಯೋಜಕರು ಸುಸ್ತು

ಮಂಡ್ಯ: ಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ವಧು ವರ ಸಮಾವೇಶದಲ್ಲಿ ಒಕ್ಕಲಿಗ ಹುಡುಗರಿಗೆ ಮದುವೆಯಾಗಲು ಹುಡುಗಿಯರು ಸಿಗುತ್ತಿಲ್ಲವೆಂದು ಒಕ್ಕಲಿಗ ವಧುಗಳಿಗಾಗಿ ಸಾವಿರಾರು ಒಕ್ಕಲಿಗ ಹುಡುಗರು ಮುಗಿಬಿದ್ದಿದ್ದರು. ಸಮಾವೇಶದಲ್ಲಿ 200 ಜನ ಒಕ್ಕಲಿಗ ಹುಡುಗಿಯರಿಗೆ  10 ಸಾವಿರಕ್ಕೂ ಹೆಚ್ಚಿನ ಹುಡುಗರ ಅರ್ಜಿ ಬಂದಿದ್ದವು. ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರ ಆಮಂತ್ರಣ ಚರ್ಚೆ ವಿಚಾರ ಹುಡುಗರ ಅರ್ಜಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img