Monday, August 3, 2026

Vaikuntha Yekadashi

ವೈಕುಂಠ ಏಕಾದಶಿ ಆಚರಣೆ: ಕಾಶಿಮಠ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ

Hubli News: ಹುಬ್ಬಳ್ಳಿ: ವೈಕುಂಠ ಏಕಾದಶಿ ಆಚರಣೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಜೋರಾಗಿದೆ. ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಬಳಿಯಲ್ಲಿರುವ ಕಾಶಿಮಠ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ರೀತಿಯಲ್ಲಿ ಅಲಂಕಾರ ಮಾಡುವ ಮೂಲಕ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಲಾಯಿತು. ವೈಕುಂಠ ಏಕಾದಶಿಯನ್ನು ದೇಶಾದ್ಯಂತ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಉಪವಾಸ ಮಾಡುವುದರ ಜೊತೆಗೆ ದೇವರ ಆರಾಧನೆಯೊಂದಿಗೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಕಾಶಿಮಠದ ವೆಂಕಟೇಶ್ವರ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img